‘ನಮ್ಮ ದೇಶದಲ್ಲಿ ರಾಜಕೀಯ ಮತ್ತು ಆರ್ಥಿಕ ಸ್ಥಿರತೆ ಇದೆ. ಜತೆಗೆ ನೀತಿಗಳಲ್ಲಿ ಪಾರದರ್ಶಕತೆಯೂ ಇದ್ದು, ಹಸಿರು ಇಂಧನ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಆಕರ್ಷಕ ರಾಷ್ಟ್ರವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
*ಜರ್ಮನಿಯಲ್ಲಿ ನಡೆದ ಜಿ-ಕ್ಯಾಪ್ 2025 ಸಮಾವೇಶದಲ್ಲಿ ಭಾರತದ ಸಾಧನೆಗಳ ಬಗ್ಗೆ ಬೆಳಕು ಚೆಲ್ಲಿದ ಸಂಸದ ಡಾ.ಕೆ.ಸುಧಾಕರ್
: 2024ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ 293 ಸೀಟುಗಳನ್ನು ಗೆದ್ದಿದ್ದ ಬಿಜೆಪಿ ನೇತೃತ್ವದ ಎನ್ಡಿಎ ಕೂಟ, ಈಗ ಚುನಾವಣೆ ನಡೆದರೆ 324 ಸೀಟುಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟುಡೆ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ಹೇಳಿದೆ.
ಆರ್ಥಿಕ ಬೆಳವಣಿಗೆಯ ದರವು 2030ರ ಬಳಿಕವೂ ಇದೇ ರೀತಿ ಮುಂದುವರಿದರೆ ಕೊಂಡುಕೊಳ್ಳುವ ಸಾಮರ್ಥ್ಯದ ಆಧಾರದ ಮೇಲೆ 2038ರಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ವರದಿಯೊಂದು ಹೇಳಿದೆ.
ಯುರೋಪಿನ ಪ್ರತಿಷ್ಠಿತ ವಿಮಾನ ಮತ್ತು ಹೆಲಿಕಾಪ್ಟರ್ ತಯಾರಿಕಾ ಕಂಪನಿಯಾದ ಏರ್ಬಸ್ನ ಎಚ್125 ಹೆಲಿಕಾಪ್ಟರ್ಗಳ ‘ಬಾಡಿ’ ಇನ್ನು ಮುಂದೆ ಬೆಂಗಳೂರಿನಲ್ಲೇ ನಿರ್ಮಾಣವಾಗಲಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಮಂದಿರ ಚಳವಳಿಯನ್ನು ಮಾತ್ರ ಬೆಂಬಲಿಸಿತು. ಹಾಗೆಂದು ಮತ್ತೆ ಇಂಥ ಯಾವುದೇ ಆಂದೋಲನವನ್ನು ನಾವು ಬೆಂಬಲಿಸುವುದಿಲ್ಲ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
, ‘ನಗರ ನಕ್ಸಲರ ಮೊದಲ ಗುರಿ ಹಿಂದೂ ಶ್ರದ್ಧಾ ಕೇಂದ್ರಗಳು ಮತ್ತು ನಂಬಿಕೆಗಳು’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕಿಡಿಕಾರಿದ್ದಾರೆ.