ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಅಸ್ಸಾಂನಿಂದ ರಾಜ್ಯಸಭಾ ಸದಸ್ಯರಾಗಿದ್ದ ಸಮಯದಲ್ಲಿ ಅಲ್ಲಿನ ಅಂದಿನ ಮುಖ್ಯಮಂತ್ರಿಗಳ ನಿವಾಸದಲ್ಲೇ ಬಾಡಿಗೆಗೆ ಇದ್ದರು ಎಂಬ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ.
ಸುಮಾರು ಮೂರೂವರೆ ಸಾವಿರ ವರ್ಷ ಇತಿಹಾಸ ಹೊಂದಿರುವ ಐತಿಹಾಸಿಕ ಸ್ಥಳ ಹಿರೇಬೆಣಕಲ್ ಶಿಲಾಸಮಾಧಿಗಳ ಪಕ್ಕದಲ್ಲಿಯೇ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಜಿಲ್ಲಾಡಳಿತ ಭೂಮಿ ಗುರುತಿಸಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು.
ಗುರುವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಗಲಿಕೆಗೆ ವಿದೇಶದಲ್ಲಿಯೂ ಸಂತಾಪ ವ್ಯಕ್ತವಾಗಿದೆ. ಅಮೆರಿಕ, ಚೀನಾ, ಬ್ರಿಟನ್, ಕೆನಡಾ, ಫ್ರಾನ್ಸ್ ಸೇರಿದಂತೆ ಹಲವು ರಾಷ್ಟ್ರಗಳ ರಾಜಕೀಯ ನಾಯಕರು ಕಂಬನಿ ಮಿಡಿದ್ದಾರೆ.