ಪಿಂಚಣಿ ವಂಚಿತ ಫಲಾನುಭವಿಗಳ ಮನೆ ಬಾಗಿಲಿಗೆ ಆದೇಶ ಪತ್ರ ವಿತರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಂದಾಯ ಇಲಾಖೆ ಕೆಲಸ ಮಾಡುತ್ತಿದ್ದು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಿ ಎಂದು ಹುಲಿಕುಂಟೆ ಹೋಬಳಿ ನಾಡಕಚೇರಿ ಉಪ ತಹಸೀಲ್ದಾರ್ ಓ.ಶ್ರೀನಿವಾಸ್ ತಿಳಿಸಿದರು.
ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಆಪ್ತ ಸಹಾಯಕ ಮತ್ತು ಮಧ್ಯಂತರ ಸರ್ಕಾರದ ಸಲಹೆಗಾರ ಮಹ್ಫುಜ್ ಆಲಂ ಅವರು ‘ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರಗಳು ‘ಬಾಂಗ್ಲಾದೇಶದ ಭಾಗ’ ಎಂದು ಹೇಳಿ ವಿವಾದವನ್ನು ಹುಟ್ಟುಹಾಕಿದ್ದಾರೆ.
ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.
ಬೆಂಗಳೂರಿನಲ್ಲಿ ಮುಂದಿನ ತಿಂಗಳಿನಿಂದ ಅಮೆರಿಕ ಕಾನ್ಸುಲೇಟ್ ಕಚೇರಿ ಆರಂಭವಾಗಲಿದೆ. ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಅಮೆರಿಕ ಕಾರ್ಯನಿರತವಾಗಿದೆ ಎಂದು ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ.