52 ವರ್ಷದ ಈ ವ್ಯಕ್ತಿ ಕಳೆದ 7 ವರ್ಷಗಳಿಂದ ಹಲ್ಲುಸೆಟ್ ಬಳಸುತ್ತಿದ್ದರು. ಕಾಲಕ್ರಮೇಣ ಅದು ಸಡಿಲವಾಗಿದ್ದು, ಅವರು ನಿದ್ರಿಸುತ್ತಿದ್ದಾಗ ಶ್ವಾಸಕೋಶಗಳ ಒಳಗೆ ಹೋಗಿದೆ.
ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರುಪಾಯಿ ಆಮಿಷವೊಡ್ಡಿದ್ದಾರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಕ್ಫ್ ಆಸ್ತಿ ವಿಚಾರವಾಗಿ ತಮ್ಮ ವಿರುದ್ಧ ಮಾಡಲಾಗಿರುವ 150 ಕೋಟಿ ರು. ಆಮಿಷದ ಆರೋಪ ಸಂಬಂಧ ಸಿಬಿಐ ತನಿಖೆಗೆ ಆಗ್ರಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಅಭಿಮಾನಿಯೊಬ್ಬರ ಸಾವಾದ ಸಂಬಂಧ ಬಂಧಿತರಾಗಿದ್ದ ಖ್ಯಾತ ತೆಲುಗು ನಟ ಅಲ್ಲು ಅರ್ಜುನ್ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೊತೆಗೆ, ತಾವು ಕಾನೂನಿಗೆ ಬದ್ಧವಾಗಿದ್ದು ತನಿಖೆಯಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಹಾಗೂ ಮೃತಳ ಕುಟುಂಬಕ್ಕೆ ಸಹಾಯ ಮಾಡುವ ಮಾತನ್ನು ಪುನರುಚ್ಚರಿಸಿದ್ದಾರೆ.
‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್ ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಸಂವಿಧಾನವು ಆಧುನಿಕ ಭಾರತದ ದಾಖಲೆಯಾದರೂ, ಪ್ರಾಚೀನ ಭಾರತ ಹಾಗೂ ವಿಚಾರಗಳಿಲ್ಲದೆ ಅದನ್ನು ಬರೆಯಲಾಗದು. ಆದರೆ ವೀರ ಸಾವರ್ಕರ್ ಅವರು ಸಂವಿಧಾನದಲ್ಲಿ ಭಾರತೀಯತೆ ಇಲ್ಲ ಎನ್ನುತ್ತಿದ್ದರು. ಈಗ ಬಿಜೆಪಿ ಸಂವಿಧಾನದ ರಕ್ಷಣೆಯ ಬಗ್ಗೆ ಮಾತನಾಡಿ ಅವರನ್ನು ಗೇಲಿ ಮಾಡುತ್ತಿದೆ
ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ( 97) ಅವರ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ರಾತ್ರಿ ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.