ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೆ ಅವರ ವಿರುದ್ಧ ಸರ್ಕಾರ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂಬ ನಿಯಮವನ್ನು ಸಂತ್ರಸ್ತರಿಗೂ ವಿಸ್ತರಿಸಿರುವ ಸುಪ್ರೀಂ ಕೋರ್ಟು
ಹೆಚ್ಚೆಂದರೆ ಜಾಮೀನು ಅರ್ಜಿ 11 ದಿನದಲ್ಲಿ ಇತ್ಯರ್ಥ ಆಗುತ್ತವೆ. ಆದರೆ 2010ರಲ್ಲಿ ನನ್ನ ಮೇಲಿನ ಕೇಸಿನ ವಿಚಾರಣೆ ನಡೆಸುತ್ತಿದ್ದ ನ್ಯಾ। ಅಫ್ತಾಬ್ ಆಲಂ ಕೃಪೆಯಿಂದ ಅದು ಇತ್ಯರ್ಥ ಆಗಲು 2 ವರ್ಷ ಹಿಡಿಯಿತು. ಹೀಗಾಗಿ 2 ವರ್ಷ ಗುಜರಾತ್ ಬಿಟ್ಟು ಅಜ್ಞಾತವಾಸದಲ್ಲಿದ್ದೆ ಎಂದ ಅಮಿತ್ ಶಾ
ಮಾನವರನ್ನು ಮೊದಲ ಬಾರಿ ಬಾಹ್ಯಾಕಾಶಕ್ಕೆ ಕಳಿಸುವ ಇಸ್ರೋದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಯ ಭಾಗವಾಗಿ ಇದೇ ಮೊದಲ ಬಾರಿ ಸಂಯೋಜಿತ ಏರ್ಡ್ರಾಪ್ ಪರೀಕ್ಷೆ (ಐಎಡಿಟಿ-01)ಯನ್ನು ಶ್ರೀಹರಿಕೋಟಾದಲ್ಲಿ ನಡೆಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.