ಸುಪ್ರೀಂ ಜಡ್ಜ್ ಆಗಿ ನ್ಯಾ। ಅಂಜಾರಿಯಾ ಸೇರಿ ಮೂವರ ಶಪಥಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾ। ಎನ್.ವಿ.ಅಂಜಾರಿಯಾ, ಗುವಾಹಟಿ ಹೈಕೋರ್ಟ್ನ ನ್ಯಾ। ವಿಜಯ್ ಬಿಷ್ಣೋಯ್, ಬಾಂಬೆ ಹೈಕೋರ್ಟ್ನ ನ್ಯಾ। ಎ.ಎಸ್.ಚಂದೂರ್ಕರ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಶುಕ್ರವಾರ ಶಪಥ ಸ್ವೀಕರಿಸಿದರು.