ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಉತ್ತರ ಭಾರತ ಸೇರಿ ದೇಶಾದ್ಯಂತ ಶಾಂತಿಯುತ ಹೋಳಿ ಆಚರಣೆ : ಸಮಾಧಾನದ ನಿಟ್ಟುಸಿರು
ಉತ್ತರ ಪ್ರದೇಶ, ದಿಲ್ಲಿ, ಬಿಹಾರ, ಮಹಾರಾಷ್ಟ್ರ ಹಾಗೂ ಉತ್ತರ ಭಾರತದ ವಿವಿಧ ಕಡೆ ಶುಕ್ರವಾರ ಬಹುತೇಕ ಶಾಂತಿಯುತ ಹೋಳಿ ಆಚರಣೆ ನಡೆದಿದೆ. ಅಹಿತಕರ ಘಟನೆಗಳು ಸಂಭವಿಸಿದ ಕಾರಣ ದೇಶ ಸಮಾಧಾನದ ನಿಟ್ಟುಸಿರು ಬಿಟ್ಟಿದೆ.
2028ರ ವೇಳೆಗೆ ಭಾರತವು ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ದೇಶ : ಜಿಡಿಪಿ ಏರಿಕೆ
2028ರ ವೇಳೆಗೆ ಭಾರತವು ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಲಿದೆ ಎಂದು ಮಾರ್ಗನ್ ಸ್ಟಾನ್ಲಿ ವರದಿ ಹೇಳಿದೆ.
ಸೌರ ವಿದ್ಯುತ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿಗೆ ತನಿಖೆ ಆತಂಕ
ಸೌರ ವಿದ್ಯುತ್ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಷೇರುಪೇಟೆ ಆಯೋಗವು ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರಿಗೆ ನೀಡಲು ಉದ್ದೇಶಿಸಿರುವ ಸಮನ್ಸ್ ಅನ್ನು ಜಾರಿ ಮಾಡುವಂತೆ ಅಹಮದಾಬಾದ್ನ ಸೆಷನ್ಸ್ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಕೋರಿದೆ.
ಬೆಂಗಳೂರಿಗೆ ಸಡ್ಡು: ಹೊಸೂರಲ್ಲಿ 400 ಕೋಟಿ ರು. ವೆಚ್ಚದಲ್ಲಿ ತಮಿಳ್ನಾಡು ಹೊಸ ಐಟಿ ಪಾರ್ಕ್
ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ 400 ಕೋಟಿ ರು. ವೆಚ್ಚದಲ್ಲಿ ಐಟಿ ಪಾರ್ಕ್ ನಿರ್ಮಿಸುವುದಾಗಿ ತಮಿಳುನಾಡು ಬಜೆಟ್ನಲ್ಲಿ ಘೋಷಿಸಲಾಗಿದೆ. ಈ ಮೂಲಕ ಐಟಿ ಸಿಟಿ ಬೆಂಗಳೂರಿಗೆ ಇನ್ನೊಂದು ಸಡ್ಡು ಹೊಡೆಯುವ ಯತ್ನವನ್ನು ತಮಿಳುನಾಡು ಮಾಡಿದೆ.
ಕೆನಡಾ ಪ್ರಧಾನಿಯಾಗಿ ಮಾರ್ಕ್ ಕರ್ನಿ ಶಪಥ : ಜಸ್ಟಿನ್ ಟ್ರುಡೋ ಅವರ ಅಧಿಕಾರ ಮುಕ್ತಾಯ
ಭಾರತದ ವಿರುದ್ಧ ಸದಾ ಕಾಲ ಕತ್ತಿ ಮಸೆಯುತ್ತಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರ ಅಧಿಕಾರ ಶುಕ್ರವಾರ ಮುಕ್ತಾಯಗೊಂಡಿದೆ. ಹೊಸ ಪ್ರಧಾನಿಯಾಗಿ ಮಾರ್ಕ್ ಕರ್ನಿ ಅಧಿಕಾರ ಸ್ವೀಕರಿಸಿದ್ದಾರೆ.
ಡ್ಯಾನ್ಸ್ ಪ್ರಾಕ್ಟಿಸ್ ವೇಳೆ ಖ್ಯಾತ ನಟ ಹೃತಿಕ್ ರೋಷನ್ ಕಾಲಿಗೆ ಗಾಯ : ಊರು ಗೋಲು ಸಹಾಯ
ಖ್ಯಾತ ನಟ ಹೃತಿಕ್ ರೋಷನ್ ‘ವಾರ್-2’ ಚಿತ್ರೀಕರಣದ ವೇಳೆ ತಮ್ಮ ಕಾಲಿಗೆ ಪೆಟ್ಟು ಮಾಡಿಕೊಂಡು, ಊರುಗೋಲು ಸಹಾಯದಿಂದ ನಡೆದಾಡುತ್ತಿದ್ದಾರೆ. ನಟ, ನಿರ್ದೇಶಕ ದೇಬ್ ಮುಖರ್ಜಿ ಅವರ ಅಂತ್ಯಸಂಸ್ಕಾರದಲ್ಲಿ ಹೃತಿಕ್ ಊರುಗೋಲು ಸಹಾಯ ಬಳಸಿ ನಡೆಯುತ್ತಿರುವ ಚಿತ್ರಗಳು ಬಿಡುಗಡೆಯಾಗಿವೆ.
ಮಾಧುರಿ ದೀಕ್ಷಿತ್ 2 ನೇ ದರ್ಜೆ ನಟಿ : ಕಾಂಗ್ರೆಸ್ ಶಾಸಕ ಟಿಕಾರಾಮ್ ಕೀಳು ಹೇಳಿಕೆ
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಟಿಕಾರಾಮ್ ಜುಲ್ಲೆ ‘ನಟಿ ಮಾಧುರಿ ದೀಕ್ಷಿತ್ ಅವರನ್ನು ಎರಡನೇ ದರ್ಜೆ ಗ್ರೇಡ್ ನಟಿ’ ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ.
ಟ್ರಂಪ್ ಮೆಚ್ಚಿಸಲು ಸ್ಟಾರ್ಲಿಂಕ್ಗೆ ಭಾರತದಲ್ಲಿ ಸೇವೆ ನೀಡುವುದಕ್ಕೆ ಮೋದಿ ಅವಕಾಶ : ಕೈ
ನವದೆಹಲಿ: ಉಪಗ್ರಹ ಆಧರಿತ ಇಂಟರ್ನೆಟ್ ಸೇವೆ ನೀಡುವ ಎಲಾನ್ ಮಸ್ಕ್ ಒಡೆತನದ ಸ್ಟಾರ್ಲಿಂಕ್ಗೆ ಭಾರತದಲ್ಲಿ ಸೇವೆ ನೀಡುವುದಕ್ಕೆ ಅವಕಾಶ ನೀಡಿರುವುದನ್ನು ಕಾಂಗ್ರೆಸ್ ವಿರೋಧಿಸಿದೆ.
ಉತ್ತರದವರು ಹಂದಿಗಳರೀತಿ ಮಕ್ಕಳ ಹೆರುತ್ತಾರೆ: ತ.ನಾಡು ಡಿಎಂಕೆ ಸಚಿವರೊಬ್ಬರ ವಿವಾದ
ತಮಿಳುನಾಡಿನಲ್ಲಿ ಕ್ಷೇತ್ರ ಮರುವಿಂಗಡಣೆಗೆ ಸಂಬಂಧಪಟ್ಟಂತೆ ವಾಗ್ವಾದಗಳು ಮತ್ತೊಂದು ಹಂತಕ್ಕೆ ತಲುಪಿದ್ದು, ಡಿಎಂಕೆ ಸಚಿವರೊಬ್ಬರು ತೀರಾ ಕೆಳಮಟ್ಟದ ಹೇಳಿಕೆ ನೀಡಿದ್ದಾರೆ.
ಕದನ ವಿರಾಮ ಪ್ರಸ್ತಾವಕ್ಕೆಪುಟಿನ್ ಸಮ್ಮತಿ : ಮೋದಿಗೆ ಧನ್ಯವಾದ ಸಲ್ಲಿಸಿದ ಅಧ್ಯಕ್ಷ
: ಉಕ್ರೇನ್ ಜೊತೆಗಿನ ಯುದ್ಧಕ್ಕೆ 30 ದಿನಗಳ ಕದನವಿರಾಮವನ್ನು ಪ್ರಸ್ತಾಪಿಸಿರುವ ಅಮೆರಿಕದ ನಿಲುವಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಮ್ಮತಿ ಸೂಚಿಸಿದ್ದಾರೆ.
< previous
1
...
193
194
195
196
197
198
199
200
201
...
812
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!