ಸುಪ್ರೀಂ ಜಡ್ಜ್ಗಳಾಗಿ ಅಂಜಾರಿಯಾ ಸೇರಿ ಮೂವರ ನೇಮಕ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್.ವಿ.ಅಂಜಾರಿಯಾ, ಗುವಾಹಟಿ ಹೈಕೋರ್ಟ್ನ ಸಿಜೆ ವಿಜಯ್ ಬಿಷ್ಣೋಯ್, ಬಾಂಬೆ ಹೈಕೋರ್ಟ್ ಜಡ್ಜ್ ಎ.ಎಸ್.ಚಂದೂರ್ಕರ್ ಅವರನ್ನು ಸುಪ್ರೀಂಕೋರ್ಟ್ನ ನೂತನ ನ್ಯಾಯಾಧೀಶರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.