ಬದರಿನಾಥ ದೇಗುಲದಲ್ಲಿ ಶಂಖ ನಾದ ನಿಷೇಧಿಸಲಾಗಿದೆ. ಶಂಖ ನಾದವು ಕಂಪನ ಸೃಷ್ಟಿಸುವ ಕಾರಣ ಅದು ಹಿಮಕುಸಿತಕ್ಕೆ ಕಾರಣವಾಗುವ ಭೀತಿಯಿಂದ ದೇಗುಲದಲ್ಲಿ ಮತ್ತು ಬದರಿಪಟ್ಟಣದಲ್ಲಿ ಶಂಖ ಮೊಳಗಿಸುವುದನ್ನು ನಿಷೇಧಿಸಲಾಗಿದೆ.
ರಷ್ಯಾ ಜೊತೆಗಿನ ಕದನ ನಿಲ್ಲಿಸಲು ಉಕ್ರೇನ್ ಬೆದರಿಸುವ ಯತ್ನ ಫಲಕೊಡದೇ ಅಮೆರಿಕ ದೂರವಾದ ಬೆನ್ನಲ್ಲೇ, ಉಕ್ರೇನ್ ನೆರವಿಗೆ ಯುರೋಪಿಯನ್ ದೇಶಗಳು ಧಾವಿಸಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹ ತೂಕ ಹೆಚ್ಚಾಗಿದೆ. ಅವರೊಬ್ಬ ಭಾರತ ಕಂಡ ಅತ್ಯಂತ ಕಳಪೆ ಕಪ್ತಾನ ಎಂದು ಹೇಳಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ವಿವಾದಿತ ಹೇಳಿಕೆ ನೀಡಿದ್ದಾರೆ.