ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರ ಮತ ಬ್ಯಾಂಕ್ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.