ಅಗ್ನಿ ಅವಘಢದಲ್ಲಿ ಪುತ್ರ ಪಾರಾಗಿದ್ದಕ್ಕೆ ತಿರುಪತಿಗೆ ಪವನ್ರ ರಷ್ಯನ್ ಪತ್ನಿ ಮುಡಿಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಗಾಯಗೊಂಡಿದ್ದ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಪುತ್ರ ಮಾರ್ಕೋ ಶಂಕರ್ ಅಪಾಯದಿಂದ ಪಾರಾಗಿ ಭಾರತಕ್ಕೆ ಮರಳಿದ್ದು, ಈ ಬೆನ್ನಲ್ಲೇ ಪವನ್ ಪತ್ನಿ, ರಷ್ಯಾ ಮೂಲದ ಅನ್ನಾ ಕೊನಿಡೇಲಾ ಅವರು ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.