ಹಲವು ಬೇಡಿಕೆಯೊಂದಿಗೆ 1 ವರ್ಷದಿಂದ ಪ್ರತಿಭಟಿಸುತ್ತಿರುವ ರೈತರ ಜತೆ ಮಾ.19ಕ್ಕೆ 3ನೇ ಸುತ್ತಿನ ಸಂಧಾನ ಸಭೆಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕಾನೂನು ರೂಪಿಸಬೇಕು ಎಂಬುದು ಸೇರಿ ಹಲವು ಬೇಡಿಕೆಯೊಂದಿಗೆ 1 ವರ್ಷದಿಂದ ಹರ್ಯಾಣ, ಪಂಜಾಬ್ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಜತೆಗಿನ 2ನೇ ಸುತ್ತಿನ ಸಂಧಾನ ಸಭೆ ಶನಿವಾರ ಸಕಾರಾತ್ಮಕವಾಗಿ ಮುಗಿದಿದೆ. ಮುಂದಿನ ಸಭೆ ಮಾ.19ಕ್ಕೆ ನಿಗದಿ ಆಗಿದೆ.