ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತಕ್ಕೆ ಇಂದು ಚಂಡಮಾರುತ ರೂಪ: ಹೈ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತ ಪೂರ್ವ ಕರಾವಳಿಯ ಕಡೆ ಸಾಗಿದ್ದು, ಬುಧವಾರ ಚಂಡಮಾರುತದ ಸ್ವರೂಪ ಪಡೆಯಲಿದೆ ಹಾಗೂ ಅ.25ರಂದು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ.
ಪ್ರಿಯಾಂಕಾಗಿಂತ ನನಗೆ ಅನುಭವ ಜಾಸ್ತಿ: ಬಿಜೆಪಿ ಅಭ್ಯರ್ಥಿ ನವ್ಯಾ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿಗಿಂತ ತನಗೆ ಅನುಭವ ಜಾಸ್ತಿ ಎಂದು ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಹೇಳಿದ್ದಾರೆ.
ಬಿಎಸ್ಎನ್ಎಲ್ ಸದ್ಯಕ್ಕೆ ದರ ಏರಿಕೆ ಮಾಡಲ್ಲ : ಬಿಎಸ್ಎನ್ಎಲ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾರ್ಬಟ್ ರವಿ
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಡೆಟ್ (ಬಿಎಸ್ಸೆನ್ನೆಲ್) ಸದ್ಯಕ್ಕೆ ಕರೆ ದರ ಏರಿಕೆ ಮಾಡುವುದಿಲ್ಲ ಎಂದು ಬಿಎಸ್ಎನ್ಎಲ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾರ್ಬಟ್ ರವಿ ಹೇಳಿದ್ದಾರೆ.
ಬಿಷ್ಣೋಯಿ ಕೊಂದರೆ ₹ 1,11,11,111 ಬಹುಮಾನ: ಕರ್ಣಿ ಸೇನೆ
ಪ್ರಸ್ತುತ ಗುಜರಾತ್ನಲ್ಲಿ ಜೈಲುವಾಸ ಅನುಭವಿಸುತ್ತಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯನ್ನು ಎನ್ಕೌಂಟರ್ನಲ್ಲಿ ಹತ್ಯೆಗೈಯ್ಯುವ ಪೊಲೀಸರಿಗೆ 1,11,11,111 ರು. ನೀಡುವುದಾಗಿ ರಜಪೂತರ ಕ್ಷತ್ರಿಯ ಕರ್ಣಿ ಸೇನೆ ಘೋಷಿಸಿದೆ.
ಹಿಜ್ಬುಲ್ಲಾಗಳಿಗೆ ಸೇರಿದ ₹4200 ಟಿ ನಗದು, ಬಂಗಾರ ಪತ್ತೆ!
ಲೆಬನಾನ್ ರಾಜಧಾನಿ ಬೈರೂತ್ನ ಅಲ್ ಸಹೇಲ್ ಆಸ್ಪತ್ರೆಯ ಕೆಳಗೆ ಹಿಜ್ಬುಲ್ಲಾ ಉಗ್ರರು ಸಂಗ್ರಹಿಸಿ ಇಟ್ಟಿದ್ದ 4200 ಕೋಟಿ ರು. ಮೌಲ್ಯದ ನಗದು ಮತ್ತು ಚಿನ್ನದ ಸಂಗ್ರಹ ಪತ್ತೆಯಾಗಿದೆ.
ಕೋರ್ಟ್ ಆದೇಶದಂತೆ 21 ಸಲ ತ್ರಿವರ್ಣ ಧ್ವಜಕ್ಕೆ ನಮಿಸಿದ ವ್ಯಕ್ತಿ!
ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಆರೋಪಿ, ತನ್ನ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಪೊಲೀಸ್ ಠಾಣೆಗೆ ಬಂದು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿ ರಾಷ್ಟ್ರಧ್ವಜಕ್ಕೆ ಮಂಗಳವಾರ 21 ಸಲ ನಮಿಸಿದ್ದಾನೆ.
ಜಾತಿ ಗಣತಿ ವರದಿ ಜಾರಿಗೆ ವೀರಶೈವ ಮಹಾಸಭೆ ಕಿಡಿ
‘ವೈಜ್ಞಾನಿಕವಾಗಿ ಪುನಃ ಜಾತಿ ಗಣತಿ ನಡೆಸಲು ಸರ್ಕಾರವನ್ನು ಒತ್ತಾಯಿಸಬೇಕು, ಸಮುದಾಯದ ಮುಖಂಡರು ಪಕ್ಷಾತೀತವಾಗಿ ಇದಕ್ಕಾಗಿ ಹೋರಾಟ ನಡೆಸಬೇಕು. ಆಗಿಂದಾಗ್ಗೆ ಸಭೆ ನಡೆಸಿ ನಮ್ಮ ಒಗ್ಗಟ್ಟು ಪ್ರದರ್ಶಿಸಬೇಕು’ ಎಂಬ ಸಂದೇಶವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ರವಾನಿಸಿದೆ.
ಸನಾತನ ಧರ್ಮ ಹೇಳಿಕೆಗೆ ಕ್ಷಮೆ ಕೇಳಲ್ಲ: ಉದಯನಿಧಿ
‘ಸನಾತನ ಧರ್ಮ ಎಂಬುದು ಡೆಂಘೀ ಮತ್ತು ಮಲೇರಿಯಾ ಇದ್ದಂತೆ. ಅದನ್ನು ವಿರೋಧಿಸುವುದಲ್ಲ.. ಬದಲಾಗಿ ನಿರ್ಮೂಲನೆ ಮಾಡಬೇಕು’ ಎಂದು ಕಳೆದ ವರ್ಷ ತಾವು ನೀಡಿದ್ದ ವಿವಾದಿತ ಹೇಳಿಕೆ ಬಗ್ಗೆ ಕ್ಷಮೆ ಕೇಳಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಹಾಗೂ ಡಿಸಿಎಂ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಸಿದ್ದು ಸರ್ಕಾರ, ತುಕಾರಾಂ ವಿರುದ್ಧ ಆಯೋಗಕ್ಕೆ ದೂರು
ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದಲ್ಲಿ ಪ್ರಭಾವ ಬೀರಲು ಅಕ್ರಮ ಹಣ ಹಂಚಿದ್ದಾರೆ ಹಾಗೂ ಚುನಾವಣಾ ಖರ್ಚಿನ ನಿಜವಾದ ಖರ್ಚನ್ನು ಬಹಿರಂಗಪಡಿಸದೇ ಅಕ್ರಮ ಎಸಗಿದ್ದಾರೆ ಎಂದು ಬಳ್ಳಾರಿ ಕಾಂಗ್ರೆಸ್ ಸಂಸದ ಇ. ತುಕಾರಾಂ ವಿರುದ್ಧ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಹಾಗೂ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿದ್ದಾರೆ.
1ಕ್ಕಿಂತ ಹೆಚ್ಚು ಮದುವೆಗೆ ನೋಂದಣಿ: ಮುಸ್ಲಿಮರಿಗೆ ಕೋರ್ಟ್ ಅಸ್ತು
ಮುಸ್ಲಿಮರ ವೈಯುಕ್ತಿಕ ಕಾನೂನು ಬಹು ವಿವಾಹಗಳಿಗೆ ಅನುಮತಿ ನೀಡುವುದರಿಂದ ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚಿನ ಮದುವೆಯಾದರೆ ಅದನ್ನು ನೋಂದಣಿ ಮಾಡಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
< previous
1
...
233
234
235
236
237
238
239
240
241
...
694
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್