ಹೋಟೆಲ್ಗಳಲ್ಲಿ ಹಾಗೂ ರಸ್ತೆ ಬದಿಯ ಫುಡ್ ಸ್ಟಾಲ್ಗಳಲ್ಲಿ ಆಹಾರ ಕಲಬೆರಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, 2 ಸುಗ್ರೀವಾಜ್ಞೆ ಜಾರಿಗೆ ಸಿದ್ಧತೆ ನಡೆಸಿದೆ.