2008ರಂದು ಪಾಕ್ ಮೂಲದ ಉಗ್ರರ ತಂಡ ಮುಂಬೈನಲ್ಲಿ ಟಾಟಾ ಗ್ರೂಪ್ಗೆ ಸೇರಿದ ತಾಜ್ ಹೋಟೆಲ್ ಸೇರಿ ಹಲವು ಕಡೆ ಭೀಕರ ದಾಳಿ ನಡೆಸಿತ್ತು. 160ಕ್ಕೂ ಹೆಚ್ಚು ಜನರನ್ನು ಬಲಿಪಡೆದ ದಾಳಿಯ ಸುದ್ದಿ ತಿಳಿಯುತ್ತಲೇ 70 ವರ್ಷದ ರತನ್ ಟಾಟಾ ಸ್ಥಳಕ್ಕೆ ಧಾವಿಸಿದ್ದರು.
ಜೆಮ್ಶೆಡ್ಜಿ ಟಾಟಾರವರು ಮೂಲತಃ ಗುಜರಾತಿನ ಪಾರ್ಸಿ ಕುಟುಂಬದಿಂದ ಬಂದವರು. ಆಗ ಪಾರ್ಸಿಗಳಾರೂ ಉದ್ದಿಮೆ ವಲಯದಲ್ಲಿರಲಿಲ್ಲ. ಈ ವೇಳೆ ಟಾಟಾರ ತಂದೆ ನಸ್ಸರ್ವನ್ಜಿ ಟಾಟಾ ಗುಜರಾತಿನಿಂದ ಬಾಂಬೆಗೆ ಹೋಗಿ ಸೆಣಬು ಉತ್ಪನ್ನಗಳನ್ನು ರಫ್ತು ಮಾಡುವ ಉದ್ಯಮ ಆರಂಭಿಸಿದರು.
ಧಾರವಾಡ ಜಿಲ್ಲೆ ಸೇರಿ ಇಡೀ ಉತ್ತರ ಕರ್ನಾಟಕದ ಆರ್ಥಿಕತೆ ಹಾಗೂ ಔದ್ಯೋಗಿಕ ಪ್ರಮಾಣ ಹೆಚ್ಚಲು ಒಂದರ್ಥದಲ್ಲಿ ಟಾಟಾ ಕಂಪನಿಯ ಪಾತ್ರ ಬಹುದೊಡ್ಡದು.
ರತನ್ ಟಾಟಾ ಅವರಿಗೆ ನಾಯಿಗಳೆಂದರೆ ಅಚ್ಚುಮೆಚ್ಚು. ಶ್ವಾನಪ್ರಿಯರಾದ ಟಾಟಾ ಅವರು ತಮ್ಮ ಬಳಿ ಇದ್ದ 3-4 ನಾಯಿಗಳೊಂದಿಗೆ ಸುತ್ತಾಡುವುದು, ಪ್ರವಾಸ ಹೋಗುವುದನ್ನು ಮಾಡುತ್ತಿದ್ದರು.
1991ರಲ್ಲಿ ರತನ್ ಟಾಟಾ ಕಂಪನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾ ಕಂಪನಿ ಅದರ ಆದಾಯ ಕೇವಲ 33000 ಕೋಟಿ ರು. ಆಸುಪಾಸಿನಲ್ಲಿತ್ತು. ಆದರೆ 21 ವರ್ಷಗಳ ಬಳಿಕ ಅವರು ಅಧಿಕಾರದಿಂದ ಕೆಳಗೆ ಇಳಿದ ವೇಳೆ ಕಂಪನಿಯ ಆದಾಯ ಭರ್ಜರಿ 8.50 ಲಕ್ಷ ಕೋಟಿ ರು.ಗೆ ತಲುಪಿತ್ತು.
ರತನ್ ಟಾಟಾ ತಮ್ಮ ವೃತ್ತಿ ಬದುಕು ಆರಂಭಿಸಿದ್ದು, ಜೆಮ್ಶೆಡ್ಪುರದ ಟಾಟಾ ಸ್ಟೀಲ್ ಕಂಪೆನಿಯ ಐಷಾರಾಮಿ ಕೊಠಡಿಯೊಂದರಲ್ಲಿ ಕುಳಿತು ಫೈಲ್ಗಳನ್ನು ನೋಡಿ ಆರ್ಡರ್ಗಳನ್ನು ಪಾಸ್ ಮಾಡುವ ಕೆಲಸದಿಂದಲ್ಲ. ಬದಲಾಗಿ ಬೆವರಿನಲ್ಲಿ ನಿತ್ಯ ಸ್ನಾನ ಮಾಡಿ ಕೆಲಸ ಮಾಡುವ ಇಂಥ ಕಾರ್ಮಿಕರೊಂದಿಗೆ