ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ನಗದು ಚಲಾವಣೆ 34.8 ಲಕ್ಷ ಕೋಟಿ ರು.ಗೆ ಹೆಚ್ಚಳ
: ಆನ್ಲೈನ್ ವ್ಯವಹಾರ ಹೆಚ್ಚುತ್ತಿದ್ದರೂ ಇತ್ತೀಚಿನ ವರ್ಷಗಳಲ್ಲಿ ನೋಟುಗಳ ಚಲಾವಣೆ ಪ್ರಮಾಣ ಕೂಡ (ಎನ್ಐಸಿ-ವಾಲ್ಯೂಮ್ ಆಫ್ ನೋಟ್ ಇನ್ ಸರ್ಕ್ಯುಲೇಷನ್) ಹೆಚ್ಚಾಗುತ್ತಿದೆ.
ಕೇಂದ್ರದ ವಿರುದ್ಧ ತೊಡೆ ತಟ್ಟಿದ್ದರೂ ಸ್ಟಾಲಿನ್-ಮೋದಿ ಅನ್ಯೋನ್ಯತೆ!
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿರುವ ದಕ್ಷಿಣ ರಾಜ್ಯಗಳ ವಿಪಕ್ಷಗಳ ಸಿಎಂಗಳ ಪೈಕಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಭಾಗಿಯಾದರು.
ಮಿಸ್ ವರ್ಲ್ಡ್ ಸ್ಪರ್ಧೆಯಿಂದ ಬ್ರಿಟನ್ ಚೆಲುವೆ ಅರ್ಧಕ್ಕೇ ಹೊರಗೆ
‘ವ್ಯವಸ್ಥಾಪಕರು ನನ್ನನ್ನು ಶೋಷಿಸುತ್ತಾ, ವೇಶ್ಯೆಯಂತೆ ನಡೆಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿ, ಇಲ್ಲಿ ನಡೆಯುತ್ತಿರುವ ಮಿಸ್ ವರ್ಲ್ಡ್ ಸ್ಪರ್ಧೆಯಿಂದ ಬ್ರಿಟನ್ ಸ್ಪರ್ಧಿ ಮಿಲ್ಲಾ ಮಾಗೀ (24) ಅರ್ಧದಲ್ಲೇ ಹೊರನಡೆದಿದ್ದಾರೆ.
‘ಜೈಹೋ’ ಖ್ಯಾತಿಯ ನಟ ಮುಕುಲ್ ದೇವ್ ನಿಧನ
‘ಸನ್ ಆಫ್ ಸರ್ದಾರ್’ , ‘ಜೈ ಹೋ’ ಸಿನಿಮಾ ಖ್ಯಾತಿಯ ನಟ ಮುಕುಲ್ ದೇವ್ (54) ನಿಧನರಾಗಿದ್ದಾರೆ.
ಕೇರಳದ ಮೂಲಕ ದೇಶಕ್ಕೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮುಂಗಾರು ಪ್ರವೇಶ
ಭಾರತದ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ನೈಋತ್ಯ ಮುಂಗಾರು ಶನಿವಾರ ದಕ್ಷಿಣ ರಾಜ್ಯವಾದ ಕೇರಳದ ಮೂಲಕ ದೇಶವನ್ನು ಪ್ರವೇಶಿಸಿದೆ.
ಕನ್ನಡತಿ ನ್ಯಾ। ಬಿ.ವಿ.ನಾಗರತ್ನ ಕೊಲಿಜಿಯಂಗೆ ನೇಮಕ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಸ್.ಓಕಾ ನಿವೃತ್ತಿ ಹಿನ್ನೆಲೆಯಲ್ಲಿ ಕೊಲಿಜಿಯಂನಲ್ಲಿ ತೆರವಾಗಿರುವ ಸ್ಥಾನಕ್ಕೆ ಕರ್ನಾಟಕದವರಾದ ನ್ಯಾ। ಬಿ.ವಿ.ನಾಗರತ್ನ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಪಹಲ್ಗಾಂ ಉಗ್ರರ ವಿರುದ್ಧ ಮಹಿಳೆಯರು ಹೋರಾಟ ಮಾಡಬೇಕಿತ್ತು: ಬಿಜೆಪಿ ಎಂಪಿ
: ‘ಪಹಲ್ಗಾಂ ಭಯೋತ್ಪಾದಕ ದಾಳಿಯ ವಿಧವೆಯರು ತಮ್ಮ ಗಂಡಂದಿರ ಜೀವಕ್ಕಾಗಿ ಬೇಡಿಕೊಳ್ಳುವ ಬದಲು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು’ ಎಂದು ಬಿಜೆಪಿ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಹೇಳಿದ್ದಾರೆ. ಈ ಮೂಲಕ ವಿವಾದಿತ ಹೇಳಿಕೆ ಸರಣಿ ಮುಂದುವರಿದಿವೆ.
ಪಾಕ್ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಬಯಲು ಮಾಡಲು ಭಾರತದ ಮತ್ತೆರಡು ನಿಯೋಗ ಪ್ರವಾಸ ಶುರು
ಪಾಕ್ ಭಯೋತ್ಪಾದನೆಯನ್ನು ಜಾಗತಿಕ ಮಟ್ಟದಲ್ಲಿ ಬಯಲು ಮಾಡಲು ಭಾರತ ರಚಿಸಿರುವ 7 ಸರ್ವಪಕ್ಷ ನಿಯೋಗಗಳ ಪೈಕಿ 2 ನಿಯೋಗಗಳು ಶನಿವಾರದಿಂದ ಪ್ರವಾಸ ಆರಂಭಿಸಿವೆ.
3ನೇ ಮಗುವಿಗೂ ಮಾತೃತ್ವ ರಜೆ ಕಡ್ಡಾಯ : ಸುಪ್ರೀಂ
‘ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ಆದ್ದರಿಂದ 3ನೇ ಮಗುವಿಗೂ ಅದನ್ನು ನೀಡಬೇಕು’ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ವಿಶ್ವಾದ್ಯಂತ ಎಕ್ಸ್ ಸರ್ವರ್ ಡೌನ್ : ಬಳಕೆದಾರರು ಬೇಸ್ತು
ವಿಶ್ವದ ಪ್ರಮುಖ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಾಗಿರುವ ಎಕ್ಸ್ (ಟ್ವೀಟರ್) ಶನಿವಾರ ಸಂಜೆ ಕೆಲ ಕಾಲ ಸರ್ವರ್ ಸಮಸ್ಯೆ ಎದುರಿಸಿತು. ಈ ವೇಳೆ ವಿಶ್ವಾದ್ಯಂತ ಬಳಕೆದಾರರು ಕೆಲ ಹೊತ್ತು ಪರದಾಡುವಂತಾಯಿತು.
< previous
1
...
23
24
25
26
27
28
29
30
31
...
733
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ