ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆ ಸುರಿದಿದ್ದು ಸಾಮಾನ್ಯ ಜನಜೀವನದಲ್ಲಿ ಭಾರೀ ವ್ಯತ್ಯಯವಾಗಿದೆ.
ಐಫೋನ್ ಸೇರಿ ವಿಶ್ವದ ಖ್ಯಾತ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಕಂಪನಿಯಾದ ಅಮೆರಿಕ ಮೂಲದ ಆ್ಯಪಲ್ ಬೆಂಗಳೂರಿನಲ್ಲಿ ಕಚೇರಿ ತೆರೆಯಲು 2.7 ಲಕ್ಷ ಚದರಡಿ ಜಾಗವನ್ನು ಭೋಗ್ಯಕ್ಕೆ (ಲೀಸ್ಗೆ) ಪಡೆದಿದ್ದು, 10 ವರ್ಷಕ್ಕೆ 1000 ಕೋಟಿ ರು. ಬಾಡಿಗೆ ಕೊಡಲಿದೆ ಎಂದು ಪ್ರೋಪ್ಸ್ಟ್ಯಾಕ್ ವಿಶ್ಲೇಷಿಸಿದೆ.
ಇಲ್ಲಿನ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆ ಮಾಡಿದ ಆರೋಪದ ಮೇಲೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ
ಕ। ಸೋಫಿಯಾ ಖುರೇಶಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕಮಾಂಡರ್ ಪ್ರೇರಣಾ ದೇವಸ್ಥಾಲಿ ಅವರು ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ 25 ಲಕ್ಷ ರು.ಬಹುಮಾನ ಗೆದ್ದಿದ್ದಾರೆ.