ಮುಂದಿನ ತಿಂಗಳು ನಡೆಯಲಿರುವ ದಿಲ್ಲಿ ವಿಧಾನಸಭೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಲ್ಲಿ ಕೂಡ ಕರ್ನಾಟಕದ ಗೃಹಲಕ್ಷ್ಮಿ ಮಾದರಿಯ 2500 ರು. ಗ್ಯಾರಂಟಿ ಸ್ಕೀಂ ಘೋಷಿಸಿದ್ದಾರೆ.
ಇದೇ ಜ.13ರಿಂದ ಫೆ.26ರವರೆಗೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಮತ್ತೊಮ್ಮೆ ಬೆದರಿಕೆ ಹಾಕಿದ್ದು, 'ಮಹಾ ಕುಂಭಮೇಳವನ್ನು ರಣರಂಗವನ್ನಾಗಿ ಮಾಡುತ್ತೇನೆ 'ಎಂದು ವಿಡಿಯೋ ಹರಿ ಬಿಟ್ಟಿದ್ದಾನೆ.
: ವಿಧಾನಸಭೆ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ತಮಿಳುನಾಡು ರಾಜ್ಯ ಸರ್ಕಾರ ನಿರಾಕರಿಸಿದ ಘಟನೆ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ನಡೆದಿದೆ.
ಬಾಂಗ್ಲಾದೇಶದಲ್ಲಿನ ದಂಗೆಗೆ ಬೆಚ್ಚಿ ಭಾರತಕ್ಕೆ ಪಲಾಯನ ಮಾಡಿ ಬಂದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಾಂಗ್ಲಾ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಮಂಡಳಿ 2ನೇ ಬಂಧನ ವಾರೆಂಟ್ ಜಾರಿ ಮಾಡಿದೆ.
ಸೌತ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ 1,800 ಕೋಟಿ ರು. ಗಳಿಸಿದೆ, ಇದು ಅತ್ಯಂತ ದೊಡ್ಡ ಗಳಿಕೆಯಾಗಿದೆ ಎಂದು ತಯಾರಕರು ಸೋಮವಾರ ಘೋಷಿಸಿದ್ದಾರೆ.
ಅಶ್ಲೀಲ ಟೀಕೆ ಮಾಡಿ, ನನ್ನ ಗೌರವಕ್ಕೆ ಧಕ್ಕೆ ತರುತ್ತಿದ್ದಾನೆ’ಎಂದು ಮಲಯಾಳಂ ನಟಿ ಹನಿ ರೋಸ್ ಫೇಸ್ಬುಕ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ನಟಿಗೆ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಿದ್ದು, 30 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.