ಭಾರತದ ಪರಮಾಣು ಯೋಜನೆಗಳ ಪಿತಾಮಹ ಎಂದೇ ಖ್ಯಾತರಾಗಿದ್ದ, ಖ್ಯಾತ ಭೌತಶಾಸ್ತ್ರಜ್ಞ ರಾಜಗೋಪಾಲ ಚಿದಂಬರಂ (88) ಶನಿವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್ನ ಒಂದು ಗುಂಪು ಯತ್ನ ನಡೆಸಿದ್ದು, ಅವರು ಇನ್ನು 2-3 ತಿಂಗಳ ಬಳಿಕ ಅಂದರೆ ಬಜೆಟ್ ಅಧಿವೇಶನದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆ
ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ವೈರಲ್ ಜ್ವರ ಮತ್ತು ಉಸಿರಾಟದ ಸೋಂಕಿನ ಕುರಿತು ರಾಜ್ಯ ಸರ್ಕಾರ ನಿಗಾ ಇಟ್ಟಿದೆ.
ಚೀನಾದಲ್ಲಿ ಹೆಚ್ಎಂಪಿವಿ ಸೋಂಕು ಸ್ಫೋಟಗೊಂಡ ವರದಿಗಳ ಆತಂಕ ಸೃಷ್ಟಿಸಿರುವ ಹೊತ್ತಿನಲ್ಲೇ, ಅಲ್ಲಿ ಸಾಮಾನ್ಯವಾಗಿ ಚಳಿಗಾಲದ ಹೊತ್ತಿನಲ್ಲಿ ಕಂಡುಬರುವ ಸೋಂಕುಗಳು ಹರಡುತ್ತಿವೆಯಷ್ಟೇ. ಅಲ್ಲಿ ಯಾವುದೇ ಅಸಹಜ ಬೆಳವಣಿಗೆ ಕಂಡುಬಂದಿಲ್ಲ ಎಂದು ಭಾರತ ಸರ್ಕಾರ ಸಮಾಧಾನಕರ ಮಾಹಿತಿ ನೀಡಿದೆ.
ಭರ್ಜರಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಸುಖವಾಗಿದ್ದ ವ್ಯಾಪಾರಿಯೊಬ್ಬರು ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಿ ತೆರಿಗೆ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ತಮಿಳುನಾಡಲ್ಲಿ ನಡೆದಿದೆ.