ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯ ಬಿಜೆಪಿ ಸದಸ್ಯ ಮನೋಹರ್ ಲಾಲ್ ಧಕಡ್ ಎಂಬಾತನ ಆಕ್ಷೇಪಾರ್ಹ ವಿಡಿಯೋ ಬೆಳಕಿಗೆ ಬಂದಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆಯೊಂದಿಗೆ ಧಕಡ್ ಹೆದ್ದಾರಿಯಲ್ಲಿ ನಿಲ್ಲಿಸಿದ ಕಾರಿನಲ್ಲೇ ರಾಸಲೀಲೆ ನಡೆಸಿದ್ದು ಕಂಡುಬರುತ್ತದೆ.
‘ಯಂಗ್ ಇಂಡಿಯನ್ ಲಿಮಿಟೆಡ್’ ಕಂಪನಿಗೆ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಅವರ ಸೋದರ ಡಿ.ಕೆ. ಸುರೇಶ್ 2.5 ಕೋಟಿ ರು. ದೇಣಿಗೆ ನೀಡಿದ್ದರು’ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ.
ರಾಜ್ಯದಲ್ಲಿ ಮೇ 15 ರಿಂದ 21ರ ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಸುಮಾರು ಶೇ.350ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ
ದಿಢೀರನೇ ಒಂದೇ ನಿಮಿಷದಲ್ಲಿ 8500 ಅಡಿಗಳಷ್ಟು ಕುಸಿದ ವಿಮಾನದ ನೆರವಿಗೆ ಧಾವಿಸಿದ ಭಾರತೀಯ ವಾಯುಪಡೆಯು, ಇಂಡಿಗೋ ವಿಮಾನಕ್ಕೆ ಸೂಕ್ತ ಮಾರ್ಗದರ್ಶನ ಮಾಡಿ ಅದು ಸುರಕ್ಷಿತವಾಗಿ ಶ್ರೀನಗರದಲ್ಲಿ ಇಳಿಯಲು ಸಹಾಯ ಮಾಡಿತು
ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ತಿಂಗಳು ಕಳೆದರೂ ಪಾಕಿಸ್ತಾನದ ವಿರುದ್ಧ ದೇಶದ ಕೋಪ ಕಡಿಮೆಯಾಗುತ್ತಿಲ್ಲ. ಇದರ ಪರಿಣಾಮ ರಾಜಸ್ಥಾನದ ಜೈಪುರದಲ್ಲಿ ‘ಪಾಕ್’ ಎಂಬ ಹೆಸರುಳ್ಳ ಕರ್ನಾಟಕದ ಪ್ರಸಿದ್ಧ ಸಿಹಿತಿನಿಸು ‘ಮೈಸೂರು ಪಾಕ್’ ಸೇರಿ ಹಲವು ಸಿಹಿ ಖಾದ್ಯಗಳ ಹೆಸರನ್ನೇ ಬದಲಿಸಲಾಗಿದೆ!