ಭಾರತದಲ್ಲಿ ಮುಸ್ಲಿಮರು ಸಂಕಟ ಪಡುತ್ತಿದ್ದಾರೆ ಎಂದು ಇರಾನ್ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಆರೋಪಇರಾನ್ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಅವರು ಭಾರತ, ಗಾಜಾ ಮತ್ತು ಮ್ಯಾನ್ಮಾರ್ನಲ್ಲಿ ಮುಸ್ಲಿಮರು ಸಂಕಟಕ್ಕೊಳಗಾಗಿದ್ದಾರೆ ಎಂದು ಹೇಳಿಕೆ ನೀಡಿದ್ದು, ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.