ಮಹತ್ವದ ತೀರ್ಮಾನವೊಂದರಲ್ಲಿ, 5 ಮತ್ತು 8 ನೇ ತರಗತಿಗಳಿಗೆ ‘ನೋ-ಡಿಟೆನ್ಷನ್ ನೀತಿ’ಯನ್ನು (ಯಾರನ್ನೂ ಅನುತ್ತೀರ್ಣ ಮಾಡಬಾರದು ಎಂಬ ನೀತಿ ಅಥವಾ ಎಲ್ಲರೂ ಪಾಸ್ ಎಂಬ ನೀತಿ) ಕೇಂದ್ರವು ತನ್ನ ಆಡಳಿತದ ಶಾಲೆಗಳಲ್ಲಿ ರದ್ದುಗೊಳಿಸಿದೆ.
ಜರ್ಮನಿಯ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದಾಳಿ ಮತ್ತು ಶ್ರೀಲಂಕಾದ 2019 ರ ಈಸ್ಟರ್ ಬಾಂಬ್ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ‘ಹಿಂಸಾಚಾರ ಹರಡುವ ಪ್ರಯತ್ನಗಳು ನಡೆಯುತ್ತಿರುವಾಗ ನನ್ನ ಹೃದಯಕ್ಕೆ ನೋವಾಗಿದೆ ಮತ್ತು ಸವಾಲಿನ ವಿರುದ್ಧ ಹೋರಾಡಲು ಜನರು ಒಗ್ಗೂಡಬೇಕು’
ಸಿರಿಯಾದ ಪದಚ್ಯುತ ಅಧ್ಯಕ್ಷ ಬಷರ್ ಅಲ್- ಅಸಾದ್ ಅವರ ವೈವಾಹಿಕ ಜೀವನದಲ್ಲೂ ಇದೀಗ ಬಿರುಕು ಮೂಡಿದೆ. ಅಸಾದ್ರ ಬ್ರಿಟಿಷ್ ಮೂಲದ ಪತ್ನಿ ಆಸ್ಮಾ ವಿಚ್ಛೇದನಕ್ಕೆ ಆಗ್ರಹಿಸಿದ್ದು, ಮರಳಿ ತಮ್ಮ ತವರಾದ ಬ್ರಿಟನ್ಗೆ ಹೋಗಿ ನೆಲೆಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ