ಸಿದ್ದೇಶ್ವರ ದೇವಾಲಯ ಸ್ಥಾಪನೆ ಮಾಡಿ, ಎಂಟು ದಿಕ್ಕುಗಳಲ್ಲಿ ಲಿಂಗಮುದ್ರೆ ಕಲ್ಲುಗಳನ್ನು ನೆಟ್ಟು ಲೋಕಾರ್ಪಣೆ ಮಾಡಲಾಗಿದೆ. ಶವಸಂಸ್ಕಾರಕ್ಕಾಗಿ ಸಮಾಜದವರು ಈ ರುದ್ರಭೂಮಿಯನ್ನು ಬಳಸಿಕೊಳ್ಳಬಹುದು ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು.
ಪಿಂಚಣಿ ವಂಚಿತ ಫಲಾನುಭವಿಗಳ ಮನೆ ಬಾಗಿಲಿಗೆ ಆದೇಶ ಪತ್ರ ವಿತರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಂದಾಯ ಇಲಾಖೆ ಕೆಲಸ ಮಾಡುತ್ತಿದ್ದು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಿ ಎಂದು ಹುಲಿಕುಂಟೆ ಹೋಬಳಿ ನಾಡಕಚೇರಿ ಉಪ ತಹಸೀಲ್ದಾರ್ ಓ.ಶ್ರೀನಿವಾಸ್ ತಿಳಿಸಿದರು.