ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ವೈದ್ಯೆ ತಂದೆಗೆ ಹಣದ ಆಮಿಷ ಒಡ್ಡಿಲ್ಲ: ಮಮತಾ ಸ್ಪಷ್ಟನೆ
‘ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಅತ್ಯಾಚಾರಕ್ಕೆ ಬಲಿಯಾದ ಸಂತ್ರಸ್ತ ವೈದ್ಯೆಯ ತಂದೆಗೆ ಯಾವುದೇ ಹಣದ ಆಮಿಷ ಒಡ್ಡಿಲ್ಲ’ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಪಷ್ಟ ಪಡಿಸಿದ್ದಾರೆ.
ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢ
ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು-ನೋವಿಗೆ ಕಾರಣವಾದ ಮಂಕಿಪಾಕ್ಸ್ ವೈರಸ್ನ ಮೊದಲ ಪ್ರಕರಣವೊಂದು ಭಾರತದಲ್ಲಿ ದೃಢಪಟ್ಟಿದೆ.
ಮೋದಿ, ಬಿಜೆಪಿ ಬಗ್ಗೆ ಭಯ ಈಗಿಲ್ಲ: ರಾಹುಲ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನಿರಾಕರಿಸಿದ್ದು ಬಹುದೊಡ್ಡ ಸಾಧನೆ ಎಂದು ಬಣ್ಣಿಸಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಚುನಾವಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಬಗ್ಗೆ ಇದ್ದ ಭಯ ನಿವಾರಣೆ ಆಗಿದೆ’ ಎಂದಿದ್ದಾರೆ.
240 ಸುಖೋಯ್ ಎಂಜಿನ್ ಖರೀದಿ: ಎಚ್ಎಎಲ್ ಜತೆ ಒಪ್ಪಂದ
ಬೆಂಗಳೂರಿನಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಹಿಂದುಸ್ತಾನ್ ಏರೋನಾಟಿಕ್ಸ್ ಲಿ.ನಿಂದ (ಎಚ್ಎಎಲ್) 260 ಸುಖೋಯ್ ಯುದ್ಧವಿಮಾನಗಳ ಎಂಜಿನ್ ಖರೀದಿಸುವ ಒಪ್ಪಂದಕ್ಕೆ ರಕ್ಷಣಾ ಇಲಾಖೆ ಸಹಿ ಹಾಕಿದೆ.
ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಇದೆ, ಚೀನಾದಲ್ಲಿ ಇಲ್ಲ: ರಾಹುಲ್
ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಭಾರತ ಹಾಗೂ ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಆದರೆ ಚೀನಾದಲ್ಲಿ ಇಲ್ಲ.
ಕೆಟ್ಟು ನಿಂತ ವಂದೇ ಭಾರತ್ ಅನ್ನು ಗೂಡ್ಸ್ ಎಂಜಿನ್ನಿಂದ ಎಳೆಸಿದರು!
ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಂದೇಭಾರತ ಎಕ್ಸ್ಪ್ರೆಸ್ ರೈಲು ಉತ್ತರ ಪ್ರದೇಶದ ಎಟಾ ಜಿಲ್ಲೆಯಲ್ಲಿ ನಿಲುಗಡೆ ಆಗಿದ್ದು, ಅದನ್ನು ಗೂಡ್ಸ್ ರೈಲಿನ ಎಂಜಿನ್ ಸಹಾಯದಿಂದ ಎಳೆಸಿದ ವಿಚಿತ್ರ ಪ್ರಸಂಗ ಸೋಮವಾರ ನಡೆದಿದೆ.
‘ನಾನೂ ಸಿಎಂ’ ರೇಸಿಗೆ ಇನ್ನೂ 2 ಕಾಂಗ್ರೆಸ್ಸಿಗರು!
ಕಾಂಗ್ರೆಸ್ ನ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ, ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಬಳಿಕ ಪಕ್ಷದ ಮತ್ತಿಬ್ಬರು ಮುಖಂಡರಿಂದ ಸಿಎಂ ಕೂಗು ಕೇಳಿ ಬಂದಿದೆ.
ಹಳಿ ಮೇಲೆ ಸಿಲಿಂಡರ್ ಇಟ್ಟು ದುಷ್ಕೃತ್ಯಕ್ಕೆ ಯತ್ನ
ರೈಲು ಹಳಿ ಮೇಲೆ ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಬಾಂಬ್ ಹಾಗೂ ಬೆಂಕಿಪೊಟ್ಟಣ ಇರಿಸಿ ರೈಲನ್ನು ಹಳಿ ತಪ್ಪಿಸಲು ದುಷ್ಕರ್ಮಿಗಳು ಸೋಮವಾರ ಯತ್ನಿಸಿದ್ದಾರೆ.
ಭಾರತಕ್ಕೂ ಮಂಕಿಪಾಕ್ಸ್ ಪ್ರವೇಶ?
ಆಫ್ರಿಕಾದ 12 ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ, ಇತ್ತೀಚೆಗೆ ನೆರೆಯ ಪಾಕಿಸ್ತಾನದಲ್ಲೂ ಕಾಣಿಸಿಕೊಂಡಿದ್ದ ಮಂಕಿಪಾಕ್ಸ್ ವೈರಸ್ ಇದೀಗ ಭಾರತಕ್ಕೂ ಪ್ರವೇಶ ಮಾಡಿರುವ ಆತಂಕ ಎದುರಾಗಿದೆ.
ಬನ್ನಿ ಭಾರತವನ್ನು ಸೇರಿ, ಪಿಒಕೆ ಜನರಿಗೆ ರಕ್ಷಣಾ ಸಚಿವ ರಾಜನಾಥ್ ಕರೆ
‘ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ’ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ.
< previous
1
...
291
292
293
294
295
296
297
298
299
...
698
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್