ಗಡುವಿನೊಳಗೆ 9 ರಾಜತಾಂತ್ರಿಕರು, ಅಧಿಕಾರಿಗಳು ಸೇರಿದಂತೆ 537 ಮಂದಿ ಅಟ್ಟಾರಿ ಗಡಿ ಮೂಲಕ ಕಳೆದ 4 ದಿನದಲ್ಲಿ ಪಾಕಿಸ್ತಾನಕ್ಕೆ ಮರಳಿದ್ದಾರೆ.
ವ್ಯೂಹಾತ್ಮಕ ದಾಳಿಗಳಿಂದ ತತ್ತರಿಸಿ ರಣೋತ್ಸಾಹ ತೋರಿಸಿದ ಪಾಕಿಸ್ತಾನಕ್ಕೆ ಭಾರತ ಯುದ್ಧಕ್ಕೆ ನಾವು ರೆಡಿ ಎಂಬ ಪ್ರತ್ಯುತ್ತರ ರವಾನಿಸಿದೆ.
ಭಾರತ ಮಾತ್ರವಲ್ಲದೇ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಪಹಲ್ಗಾಂನ 26 ಪ್ರವಾಸಿಗರ ಹತ್ಯೆ ನಡೆದು ಐದೇ ಐದು ದಿನ ಕೂಡಾ ಆಗಿಲ್ಲ. ಆಗಲೇ ಮತ್ತೆ ಪಹಲ್ಗಾಂಗೆ ಪ್ರವಾಸಿಗರು ಮರಳಿದ್ದಾರೆ.
‘ಯಾವುದೇ ದೇಶ ನೂರಕ್ಕೆ ನೂರು ಗುಪ್ತಚರ ಭದ್ರತೆಯನ್ನು ಹೊಂದಿರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಝೇಲಂ ನದಿಯಿಂದ ಹಠಾತ್ತನೆ ನೀರನ್ನು ಹರಿಬಿಟ್ಟ ಭಾರತದ ಕ್ರಮದಿಂದ ಪಾಕ್ ಆಕ್ರಮಿತ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣ
ಪ್ರತಿ ವರ್ಷ ಸುಮಾರು 85 ಸಾವಿರ ಕೋಟಿ ರು. ಮೌಲ್ಯದ ಭಾರತೀಯ ಸರಕುಗಳು ಪರೋಕ್ಷವಾಗಿ ಪಾಕಿಸ್ತಾನವನ್ನು ತಲುಪುತ್ತಿವೆ
ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧ ಮಾಡಿದ ಉಗ್ರರ ಬೇಟೆಯಾಡುವ ಭಾರತದ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕ ಘೋಷಿಸಿದೆ