ಪುದುಚೇರಿ ಕರಾವಳಿಗೆ ಶನಿವಾರ ಅಪ್ಪಳಿಸಿದ್ದ ‘ಫೆಗಲ್'' ಚಂಡಮಾರುತ ಭಾನುವಾರ ದುರ್ಬಲಗೊಂಡಿದ್ದರೂ ಭಾರೀ ಮಳೆಯಿಂದಾಗಿ ಈ ಪುಟ್ಟ ಕೇಂದ್ರಾಡಳಿತ ಪ್ರದೇಶ ಹಾಗೂ ನೆರೆಯ ತಮಿಳುನಾಡಿನ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ
ಈ ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಆಂಧ್ರ ವಕ್ಫ್ ಬೋರ್ಡ್ದ ಆಡಳಿತ ಮಂಡಳಿಯನ್ನು ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಇದೀಗ ವಿಸರ್ಜನೆ ಮಾಡಿದೆ.