ಪ್ರಧಾನಿ ನರೇಂದ್ರ ಮೋದಿ ಅವರು, ‘ಮಹಿಳೆಯರ ಮೇಲೆ ಎಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ. ಅದು ಮಹಾಪಾಪ’ ಎಂದು ಗುಡುಗಿದ್ದಾರೆ. ಅಲ್ಲದೆ, ‘ಸ್ತ್ರೀಪೀಡಕರಿಗೆ ಕಠಿಣ ಶಿಕ್ಷೆ ನೀಡಲು ಕಾಯ್ದೆಯನ್ನು ನಮ್ಮ ಸರ್ಕಾರ ಬಲಗೊಳಿಸುತ್ತಿದೆ’ ಎಂದಿದ್ದಾರೆ.
ಕೇಂದ್ರ ಸರ್ಕಾರ ಘೋಷಿಸಿದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಿಜೆಪಿ ಹಾಗೂ ಕಾಂಗ್ರೆಸ್ ವಾಕ್ಸಮರಕ್ಕೆ ಕಾರಣವಾಗಿದೆ.
ಅಮೆರಿಕ ಮೂಲದ ಸಾಫ್ಟ್ವೇರ್ ಕಂಪನಿ ‘ಕಾಗ್ನಿಜೆಂಟ್’, ಬೆಂಗಳೂರು ಮೂಲದ ಟೆಕ್ ದೈತ್ಯ ಇನ್ಫೋಸಿಸ್ ವಿರುದ್ಧ ಅಮೆರಿಕದ ಟೆಕ್ಸಾಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ.
ಕೋವಿಡ್ ಬಳಿಕ ಕಾರು ಖರೀದಿಗೆ ವರ್ಷಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿ ಗ್ರಾಹಕರು ಬೇಸತ್ತಿದ್ದರೆ, ಇದೀಗ ಗ್ರಾಹಕರಿಲ್ಲದೇ ಕಂಪನಿಗಳು ಕಂಗಾಲಾಗುವ ಸ್ಥಿತಿ ನಿರ್ಮಾಣವಾಗಿದೆ.