ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಫೀಲ್ಡ್ ಮಾರ್ಷಲ್ ಆಗಿ ಪಾಕ್ ಸೇನಾ ಮುಖ್ಯಸ್ಥ ಬಡ್ತಿ!
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನದಲ್ಲಿ ಪಾಕ್ ಭಾರಿ ಹಿನ್ನಡೆ ಅನುಭವಿಸಿದ್ದರೂ, ಪಾಕಿಸ್ತಾನ ಸರ್ಕಾರವು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ಗೆ ದೇಶದ ಅತ್ಯುನ್ನತ ಮಿಲಿಟರಿ ಶ್ರೇಣಿ ಆಗಿರುವ ಫೀಲ್ಡ್ ಮಾರ್ಷಲ್ ರ್ಯಾಂಕ್ ದಯಪಾಲಿಸಿದೆ.
ಯೂಸುಫ್ ಔಟ್, ಅಭಿಷೇಕ್ ಇನ್
ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಗ್ರಪೋಷಕ ಪಾಕಿಸ್ತಾನದ ಬಣ್ಣ ಬಯಲು ಮಾಡಲು ವಿದೇಶಕ್ಕೆ ತೆರಳುತ್ತಿರುವ ಸರ್ವಪಕ್ಷಗಳ 7 ನಿಯೋಗಗಳಲ್ಲಿ ಟಿಎಂಸಿ ಪ್ರತಿನಿಧಿಯಾಗಿ ಸಂಸದ ಯೂಸುಫ್ ಪಠಾಣ್ ಬದಲು ಮಮತಾ ಬ್ಯಾನರ್ಜಿ ಬಂಧುವಾದ ಇನ್ನೊಬ್ಬ ಸಂಸದ ಅಭಿಷೇಕ ಬ್ಯಾನರ್ಜಿ ಅವರನ್ನು ಪಕ್ಷ ಕಳಿಸಿಕೊಡಲು ನಿರ್ಧರಿಸಿದೆ.
ಕೈಗಾ ಅಣು ಸ್ಥಾವರ ಸ್ಥಾಪಿಸಿದ್ದ ವಿಜ್ಞಾನಿ ಶ್ರೀನಿವಾಸನ್ ನಿಧನ
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕೈಗಾ ಸೇರಿದಂತೆ ದೇಶಾದ್ಯಂತ 18 ಅಣುಸ್ಥಾವರ ಸ್ಥಾಪನೆಯಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಹಿರಿಯ ಪರಮಾಣು ವಿಜ್ಞಾನಿ, ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ, ಕನ್ನಡಿಗ ಎಂ.ಆರ್. ಶ್ರೀನಿವಾಸನ್ (95) ಮಂಗಳವಾರ ನಿಧನರಾಗಿದ್ದಾರೆ.
ಸ್ಪಷ್ಟ ಸಮಸ್ಯೆ ಇದ್ದರೆ ವಕ್ಫ್ ವಿಷಯದಲ್ಲಿ ಮಧ್ಯಪ್ರವೇಶ ಇಲ್ಲ: ಸುಪ್ರೀಂ
‘ಸಂಸತ್ತು ಅಂಗೀಕರಿಸಿದ ಕಾನೂನುಗಳು ಸಾಂವಿಧಾನಿಕವೆಂದು ಭಾವಿಸಲಾಗಿದೆ. ಸ್ಪಷ್ಟ ಮತ್ತು ಗಂಭೀರ ಸಮಸ್ಯೆ ಇಲ್ಲದಿದ್ದರೆ ಅದರಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ ಹಾಗೂ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಕೋವಿಡ್ ರೂಪಾಂತರಿ ಜೆಎನ್.1 ಸೋಂಕು ಹೆಚ್ಚಳಕ್ಕೆ ಕಾರಣ
ಹಾಂಕಾಂಗ್, ಸಿಂಗಾಪುರ, ಚೀನಾ, ಥಾಯ್ಲೆಂಡ್ ಸೇರಿದಂತೆ ಹಲವು ದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕು ಹೆಚ್ಚಿದ್ದಕ್ಕೆ ಒಮ್ರಿಕಾನ್ ಕೊರೋನಾ ವೈರಾಣುವಿನ ‘ಜೆಎನ್.1’ ರೂಪಾಂತರಿಯೇ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ತಮಿಳ್ನಾಡು ರಾಜಕೀಯದಲ್ಲಿ ಸೆಕ್ಸ್ ಹಗರಣ ಸಂಚಲನ
ಇಪ್ಪತ್ತು ವರ್ಷದ ಯುವತಿಯೊಬ್ಬಳು ತನ್ನ ಪತಿಯೂ ಆದ ಡಿಎಂಕೆ ಯುವ ಮುಖಂಡ ಸೇವಸೇಯಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಇದು ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಹಣಕ್ಕಾಗಿ 25 ಮದುವೆ ಆದ ವಂಚಕಿ ಈಗ ಸೆರೆ!
ಮದುವೆ ಹೆಸರಿನಲ್ಲಿ ಕೇವಲ 7 ತಿಂಗಳಲ್ಲಿ 25 ವರರಿಗೆ ವಂಚಿಸಿ ಅವರ ಲಕ್ಷಾಂತರ ರು. ಲಪಟಾಯಿಸಿದ್ದ ಖತರ್ನಾಕ್ ವಧುವನ್ನು ಮಧ್ಯಪ್ರದೇಶದ ಸವಾಯಿ ಮಾಧೋಪುರ ಪೊಲೀಸರು ಬಂಧಿಸಿದ್ದಾರೆ.
ದುಬೈ ಚಿನ್ನ ಆಮದಿಗೆ ಕೇಂದ್ರ ಲಗಾಮು
ಯುಎಇ ಜತೆಗಿನ ವ್ಯಾಪಾರ ಒಪ್ಪಂದದ ದುರ್ಬಳಕೆ ಮಾಡಿಕೊಂಡು ದುಬೈನಿಂದ ಪ್ಲಾಟಿನಂ ಮಿಶ್ರಲೋಹದ ಹೆಸರಲ್ಲಿ ಚಿನ್ನದ ಆಮದು ಮಾಡಿಕೊಳ್ಳುತ್ತಿದ್ದ ದಂಧೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಉತ್ತರಾಖಂಡ ಮದರಸಾ ಪಠ್ಯದಲ್ಲಿ ಆಪರೇಷನ್ ಸಿಂದೂರ್ ಸೇರ್ಪಡೆ
ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡ ಆಪರೇಷನ್ ಸಿಂದೂರ್ ಅನ್ನು ರಾಜ್ಯದ ಮದರಸಾಗಳ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ಉತ್ತರಾಖಂಡ ಮದರಸಾ ಶಿಕ್ಷಣ ಮಂಡಳಿ ಘೋಷಿಸಿದೆ.
ಖ್ಯಾತ ಖಗೋಳಶಾಸ್ತ್ರಜ್ಞ ಜಯಂತ್ ನಾರ್ಲಿಕರ್ ನಿಧನ
ಖ್ಯಾತ ಖಗೋಳಶಾಸ್ತ್ರಜ್ಞ, ವಿಜ್ಞಾನ ಬರಹಗಾರ, ದೂರದರ್ಶನ ಕಾರ್ಯಕ್ರಮಗಳಲ್ಲಿ ಖಗೋಳ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧರಾಗಿದ್ದ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಜಯಂತ್ ನಾರ್ಲಿಕರ್ ( 87) ಪುಣೆಯ ತಮ್ಮ ನಿವಾಸದಲ್ಲಿ ಮಂಗಳವಾರ ಮುಂಜಾನೆ ಮಲಗಿದ್ದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
< previous
1
...
29
30
31
32
33
34
35
36
37
...
734
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ