ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಜಾರ್ಖಂಡ್: ಕಾಂಗ್ರೆಸ್ಸಿಂದ 7 ಗ್ಯಾರಂಟಿ
ನ.13 ಹಾಗೂ ನ.20ರಂದು ವಿಧಾನಸಭೆ ಚುನಾವಣೆ ನಡೆಯುತ್ತಿರುವ ಜಾರ್ಖಂಡ್ನಲ್ಲಿ ಕಾಂಗ್ರೆಸ್-ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ (ಕಾಂಗ್ರೆಸ್, ಜೆಎಂಎಂ, ಆರ್ಜೆಡಿ, ಸಿಪಿಐ-ಎಂ) 7 ಗ್ಯಾರಂಟಿಗಳ ಭಸವರಸೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
2004ರಲ್ಲಿ ಉತ್ತರಪ್ರದೇಶದ ಅಂದಿನ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್ ಸರ್ಕಾರ ಜಾರಿಗೆ ತಂದಿದ್ದ ಮದರಸಾ ಕಾಯ್ದೆ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ನಿವೃತ್ತ ನ್ಯಾ। ಕೃಷ್ಣ ಅಯ್ಯರ್ ಕುರಿತ ಸಿಜೆಐ ಟೀಕೆಗೆ ನ್ಯಾ. ನಾಗರತ್ನ ಆಕ್ಷೇಪ
ಖಾಸಗಿ ಆಸ್ತಿಗಳ ಕುರಿತ ತೀರ್ಪಿನಲ್ಲಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ದಿ.ವಿ.ಆರ್. ಕೃಷ್ಣ ಅಯ್ಯರ್ ಅವರ ಕುರಿತು ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಟೀಕೆ ಮಾಡಿದ್ದಾರೆ.
ಆನ್ಲೈನ್ನಲ್ಲಿ ‘ಬಿಷ್ಣೋಯಿ ಟೀಶರ್ಟ್’ ಮಾರಾಟ: ವಿವಾದ
ಜನಪ್ರಿಯ ಇ-ಕಾಮರ್ಸ್ ವೇದಿಕೆ ಮೀಶೋ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಚಿತ್ರವಿರುವ ಟೀ ಶರ್ಟ್ಗಳ ಮಾರಾಟ ಆರಂಭಿಸಿ ವಿವಾದ ಸೃಷ್ಟಿಸಿದೆ. ಆದರೆ ಇದಕ್ಕೆ ಆಕ್ರೋಶ ವ್ಯಕ್ತವಾದ ಬಳಿಕ ಮಾರಾಟ ನಿಲ್ಲಿಸಿದೆ.
ಮತ್ತೆ 34 ರು.ಗೆ ಕೇಜಿ ಅಕ್ಕಿ, 30 ರು.ಗೆ ಗೋಧಿ ಹಿಟ್ಟು ಮಾರಾಟ ಶುರು
ಆಹಾರ ವಸ್ತುಗಳ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ, ‘ಭಾರತ್ ಬ್ರ್ಯಾಂಡ್’ ಅಡಿಯಲ್ಲಿ ಗ್ರಾಹಕರಿಗೆ ಸಬ್ಸಿಡಿ ರೂಪದಲ್ಲಿ ಅಕ್ಕಿ ಹಾಗೂ ಗೋಧಿ ಹಿಟ್ಟಿನ ಮಾರಾಟದ 2ನೇ ಹಂತಕ್ಕೆಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಚಾಲನೆ ನೀಡಿದರು.
ಕರ್ನಾಟಕದ 2 ಸೇರಿ 15 ಗ್ರಾಮೀಣ ಬ್ಯಾಂಕ್ ಶೀಘ್ರ ವಿಲೀನ?
ಗ್ರಾಮೀಣ ಬ್ಯಾಂಕ್ಗಳ ವಿಲೀನದ ಮೂಲಕ ಅವುಗಳನ್ನು ಆರ್ಥಿಕವಾಗಿ ಸದೃಢ ಮಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಇದೀಗ ಕರ್ನಾಟಕ 2 ಸೇರಿದಂತೆ ವಿವಿಧ ರಾಜ್ಯಗಳ 15 ಗ್ರಾಮೀಣ ಬ್ಯಾಂಕ್ಗಳನ್ನು ವಿಲೀನ ಮಾಡುವ ಪ್ರಸ್ತಾಪ ಸಿದ್ಧಪಡಿಸಿದೆ.
ವಾಯುಪಡೆಯ ಮಿಗ್ 29 ಯುದ್ಧವಿಮಾನ ಪತನ: ಪೈಲಟ್ ಪಾರು
ಭಾರತೀಯ ವಾಯಪಡೆಯ ಮಿಗ್-29 ಯುದ್ಧ ವಿಮಾನವು ಸೋಮವಾರ ಉತ್ತರಪ್ರದೇಶದ ಆಗ್ರಾದಲ್ಲಿ ಪತನಗೊಂಡಿದೆ. ಜೆಟ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ನಾನು ಗೃಹ ಮಂತ್ರಿ ಆಗಿದ್ದರೆ ಬೇರೆನೇ ಕತೆ: ಕಲ್ಯಾಣ್
ಆಂಧ್ರಪ್ರದೇಶದಲ್ಲಿ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಿಡಿ ಕಾರಿರುವ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ತಮ್ಮದೇ ಮಿತ್ರಪಕ್ಷ ಟಿಡಿಪಿಯ ಗೃಹ ಸಚಿವೆ ಅನಿತಾರ ಕಾರ್ಯವೈಖರಿಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ: ಮೊದಲ ಅಧಿವೇಶದಲ್ಲಿ ‘370 ಕೋಲಾಹಲ’
ಹೊಸದಾಗಿ ರಚಿತವಾದ ಹಾಗೂ 6 ವರ್ಷ ಬಳಿಕ ಮೊದಲ ಬಾರಿ ಸಮಾವೇಶಗೊಂಡ ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಸೋಮವಾರ 370ನೇ ವಿಧಿ ಕೋಲಾಹಲ ಎಬ್ಬಿಸಿದೆ.
ವಕ್ಫ್ ಜೆಪಿಸಿಗೆ ವಿಪಕ್ಷ ಸದಸ್ಯರು ಗುಡ್ಬೈ?
ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲನೆಗೆ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಭಾಗವಾಗಿರುವ ವಿಪಕ್ಷಗಳ ಸದಸ್ಯರು, ಸಮಿತಿಗೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.
< previous
1
...
332
333
334
335
336
337
338
339
340
...
806
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ