ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷದಲ್ಲಿ 5 ಮಹಾ ಜಿಲ್ಲೇಲಿ ಪ್ರಾಣ ಕಳೆದುಕೊಂಡ 21,219 ರೈತರುಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ಅನ್ನದಾತರು ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಸೇರಿದಂತೆ ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಅಂಶವೊಂದು ಹೇಳಿದೆ.