ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು.
ಕರ್ನಲ್ ಸೋಫಿಯಾ ಖುರೇಷಿಯನ್ನು ‘ಪಾಕಿಸ್ತಾನಿ ಉಗ್ರರ ಸಹೋದರಿ’ ಎಂದು ಕರೆದು, ಅವರ ಜಾತಿ-ಧರ್ಮ ಕೆದಕಿ ವಿವಾದಕ್ಕೀಡಾಗಿದ್ದ ಸಚಿವ ವಿಜಯ್ ಶಾ ಕ್ಷಮೆಯಾಚನೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಅವರ ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ ಆದೇಶಿಸಿದೆ.
ಪಹಲ್ಗಾಂ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದಿರುವ ಮಿಲಿಟರಿ ಸಂಘರ್ಷದ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಂಸತ್ತಿನ ಸ್ಥಾಯಿ ಸಮಿತಿಗೆ ಸೋಮವಾರ ವಿವರ ನೀಡಿದರು.