ಉತ್ತರಾಖಂಡದ ಉಪಚುನಾವಣಾ ಪ್ರಕ್ರಿಯೆ : ನಿರ್ಜನ ಗ್ರಾಮದಲ್ಲಿ 17 ಗಂಟೆ ಸಿಕ್ಕಿಬಿದ್ದ ಸಿಇಸಿ ರಾಜೀವ್ಉತ್ತರಾಖಂಡದ ಉಪಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಹೋಗಿದ್ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ 12000 ಅಡಿ ಎತ್ತರದ ನಿರ್ಜನ, ಮೈಕೊರೆವ ಚಳಿಯ ಪ್ರದೇಶದಲ್ಲಿ 17 ಗಂಟೆ ಸಿಕ್ಕಿಬಿದ್ದ ಘಟನೆ ಬುಧವಾರ ನಡೆದಿದೆ.