ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕರ್ನಾಟಕದಂತೆ ಹರ್ಯಾಣದಲ್ಲಿ ಮುಸ್ಲಿಂ ಮೀಸಲಿಗೆ ಆಸ್ಪದ ಕೊಡಲ್ಲ: ಶಾ
ಕಾಂಗ್ರೆಸ್ ಕರ್ನಾಟಕದಲ್ಲಿ ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಿದಂತೆ ಹರ್ಯಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬಿಸಿ ಮೀಸಲಾತಿಯನ್ನು ಮುಸ್ಲಿಮಮರಿಗೆ ನೀಡುತ್ತದೆ. ಆದರೆ ಹರ್ಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ನಾವು ಅನುಮತಿ ನೀಡುವುದಿಲ್ಲ, ಇದು ನನ್ನ ಭರವಸೆ ಎಂದು ಮಂಗಳವಾರ ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದರು.
ಅಮೆರಿಕದ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಜೆ.ಡಿ.ವ್ಯಾನ್ಸ್
ಅಮೆರಿಕದ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಜೆ.ಡಿ.ವ್ಯಾನ್ಸ್ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಆಯ್ಕೆ ಮಾಡಿದ್ದಾರೆ.
1933: ದೇಶದ ಮೊದಲ ಡ್ರಗ್ಸ್ ಸಹಾಯವಾಣಿ ನಾಳೆ ಲೋಕಾರ್ಪಣೆ
ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಪ್ರತ್ಯೇಕ ಸಹಾಯವಾಣಿ 1933 ಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜು.18ರ ಗುರುವಾರದಂದು ಲೋಕಾರ್ಪಣೆಗೊಳಿಸಲಿದ್ದಾರೆ.
ಗೌರ್ನರ್ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ದೀದಿಗೆ ಆದೇಶ
ಪಶ್ಮಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ವಿರುದ್ಧ ಮಾನಹಾನಿಕರ ಅಥವಾ ತಪ್ಪಾದ ಹೇಳಿಕೆ ನೀಡದಂತೆ ಕಲ್ಕತ್ತಾ ಹೈಕೋರ್ಟ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರಿಗೆ ಮಂಗಳವಾರ ಸೂಚನೆ ನೀಡಿದೆ.
ರಾಜ್ಯಗಳಿಗೆ ಎಸ್ಸಿ ಪಟ್ಟಿ ಬದಲಾವಣೆಗೆ ಅವಕಾಶವಿಲ್ಲ: ಸುಪ್ರೀಂ
ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವ ಅವಕಾಶವಿರುವುದಿಲ್ಲ. ಅದರ ಅಧಿಕಾರ ಕೇವಲ ಸಂಸತ್ತಿನಲ್ಲಿ ರಚಿಸಲಾಗುವ ಕಾನೂನುಗಳಿಗೆ ಮಾತ್ರವೇ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿವಾದಿತ ಐಎಎಸ್ ಪೂಜಾಗೆ ‘ತರಬೇತಿ ತಡೆ ಶಿಕ್ಷೆ’
ಟ್ರೈನೀ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ಗೆ ಸಂಬಂಧಿಸಿದ ಹಲವು ಅಕ್ರಮಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ತರಬೇತಿ ಅವಧಿಯಲ್ಲಿನ ಸೇವೆಗೆ ಸರ್ಕಾರ ತಡೆ ನೀಡಿದೆ ಹಾಗೂ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ಗೆ ಮರಳುವಂತೆ ಆದೇಶಿಸಿದೆ.
ಇವಿಎಂ ಹ್ಯಾಕ್ ಎಂದವರಿಗೆ ಆಯೋಗದ ಸವಾಲು
ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ತಿರುಚಲಾಗಿದೆ ಎಂದು ಆರೋಪಿಸಿರುವ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ, ಬೇಕಾದ ಮಷಿನ್ ಆಯ್ದುಕೊಂಡು ತಪಾಸಣೆ ಮಾಡುವ ವಿನೂತನ ಅವಕಾಶವೊಂದನ್ನು ಕೇಂದ್ರ ಚುನಾವಣಾ ಆಯೋಗ ಕಲ್ಪಿಸಿದೆ.
ಗುಜರಾತ್ ರಾಜ್ಯದಲ್ಲಿ ‘ಚಂಡೀಪುರ’ ಹೆಸರಿನ ವೈರಸ್ ಪತ್ತೆ : 6 ಮಕ್ಕಳು ಬಲಿ, 12 ಜನರಿಗೆ ಈ ಸೋಂಕು
ಗುಜರಾತ್ ರಾಜ್ಯದಲ್ಲಿ ‘ಚಂಡೀಪುರ’ ಹೆಸರಿನ ವೈರಸ್ ಪತ್ತೆಯಾಗಿದೆ. ಈ ಸೋಂಕಿಗೆ ಜು.10ರಿಂದ ಈವರೆಗೆ 6 ಮಕ್ಕಳು ಸಾವನ್ನಪ್ಪಿದ್ದು, ಈವರೆಗೆ 12 ಜನರಿಗೆ ಈ ಸೋಂಕು ತಗುಲಿದೆ.
ಸುಪ್ರೀಂ ಕೋರ್ಟ್ಗೆ 2 ಜಡ್ಜ್ ನೇಮಕ: ಎಲ್ಲಾ 34 ಸ್ಥಾನಗಳು ಭರ್ತಿ
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನ್ಯಾ। ಎನ್.ಕೋಟೀಶ್ವರ್ ಸಿಂಗ್ ಮತ್ತು ಆರ್.ಮಹಾದೇವನ್ ಅವರನ್ನು ಮಂಗಳವಾರ ನೇಮಿಸಲಾಗಿದೆ. ನೇಮಕ ಕುರಿತ ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿದೆ.
ಸ್ವಿಗ್ಗಿ, ಝೊಮ್ಯಾಟೋ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಕೆಗೆ ಸಮ್ಮತಿ?
ತರಕಾರಿ, ಹಣ್ಣು, ದಿನಸಿ, ಆಹಾರ ಪದಾರ್ಥಗಳನ್ನು ಬೇಕೆಂದಾಗ ಮನೆ ಬಾಗಿಲಿಗೆ ಪೂರೈಸುವ ಆನ್ಲೈನ್ ಡೆಲಿವರಿ ವೇದಿಕೆಗಳಾದ ಸ್ವಿಗ್ಗಿ, ಝೊಮ್ಯಾಟೋ ಶೀಘ್ರವೇ ಮನೆ ಬಾಗಿಲಿಗೆ ಬಯಸಿದ ಮದ್ಯವನ್ನೂ ಪೂರೈಕೆ ಮಾಡುವ ಸಾಧ್ಯತೆ ಇದೆ.
< previous
1
...
357
358
359
360
361
362
363
364
365
...
702
next >
Top Stories
ಮಳೆ ಹಾನಿ : ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್ ಟರ್ಬುಲನ್ಸ್ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ