: ಒಡಿಶಾದ ಪುರಿಯಲ್ಲಿರುವ 12ನೇ ಶತಮಾನದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇಗುಲದ ಅಪಾರ ಚಿನ್ನಾಭರಣಗಳನ್ನು ಸಂಗ್ರಹಿಸಿ ಇಡಲಾಗಿರುವ, ‘ರತ್ನ ಭಂಡಾರ’ ಎಂದು ಕರೆಯಲಾಗುವ ಕೋಣೆಯನ್ನು 46 ವರ್ಷಗಳ ಬಳಿಕ ಭಾನುವಾರ ತೆರೆಯಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಹಿಂಸೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂದಿರುವ ಅಮಿತ್ ಮಾಳವೀಯ, ‘ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ನಡೆದ ಗುಂಡಿನ ದಾಳಿಗೆ ರಾಹುಲ್ ಗಾಂಧಿ ವ್ಯಕ್ತಪಡಿಸಿರುವ ಖಂಡನೆಯು ಸಾಚಾ ಅಲ್ಲ’ ಎಂದಿದ್ದಾರೆ.