ಅನಾರೋಗ್ಯ ಸಮಸ್ಯೆಯಿಂದ ಬುಧವಾರ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ .ಅಡ್ವಾಣಿ ಆರೋಗ್ಯ ಸುಧಾರಣೆ ಕಂಡಿದೆ.
ಕಳೆದ ಆಗಸ್ಟ್ನಲ್ಲಿ ರಾಜ್ಯಸಭಾ ಸದನದಲ್ಲಿ ಕಲಾಪಗಳಿಗೆ ಅಡ್ಡಿ ಪಡಿಸಿದ್ದಕ್ಕಾಗಿ ಕರ್ನಾಟಕದ ಕಾಂಗ್ರೆಸ್ ಸಂಸದ ಸೈಯದ್ ನಾಸೀರ್ ಹುಸೇನ್, ಮಾಜಿ ಸಂಸದ ಎಲ್. ಹನುಮಂತಯ್ಯ ಹಾಗೂ ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ 12 ಸಂಸದರನ್ನು ತಪ್ಪಿತಸ್ಥರೆಂದು ರಾಜ್ಯಸಭೆಯ ಹಕ್ಕುಚ್ಯುತಿ ಸಮಿತಿ ಪರಿಗಣಿಸಿದೆ