ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 100 ದಿನ, ಮೋದಿಗೆ 74 ವರ್ಷ: ಬಿಜೆಪಿಯಲ್ಲಿ ಸಂಭ್ರಮ
ಕೇಂದ್ರದಲ್ಲಿ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೊದಲ 100 ದಿನದ ಸಾಧನೆ ಮತ್ತು ಪ್ರಧಾನಿ ಮೋದಿ ಅವರ 74ನೇ ಜನ್ಮದಿನವನ್ನು ಭಾರತೀಯ ಜನತಾ ಪಕ್ಷ ಮಂಗಳವಾರ ದೇಶವ್ಯಾಪಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿತು.
ವೈದ್ಯೆಯರ ನೈಟ್ ಶಿಫ್ಟ್: ದೀದಿ ಸರ್ಕಾರಕ್ಕೆ ಸುಪ್ರೀಂ ತರಾಟೆ
ಕೋಲ್ಕತಾದಲ್ಲಿ ನಡೆದ ವೈದ್ಯೆಯ ರೇಪ್ ಪ್ರಕರಣದ ಬಳಿಕ ‘ಸರ್ಕಾರಿ ಆಸ್ಪತ್ರೆಗಳು ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ಆದಷ್ಟು ನಿಲ್ಲಿಸಬೇಕು’ ಎಂಬ ಮಮತಾ ಬ್ಯಾನರ್ಜಿ ನೇತೃತ್ವದ ಪ.ಬಂಗಾಳ ಸರ್ಕಾರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಗರಂ ಆಗಿದೆ.
ನಾನು ಗಣೇಶನ ಪೂಜಿಸಿದ್ದಕ್ಕೆ ಕಾಂಗ್ರೆಸ್ ವ್ಯಗ್ರ : ಪ್ರಧಾನಿ ನರೇಂದ್ರ ಮೋದಿ ಕಿಡಿ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮನೆಯಲ್ಲಿ ನಡೆದ ಗಣೇಶೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದಕ್ಕೆ ಪ್ರತಿಪಕ್ಷಗಳು ಹಾಗೂ ಕಾನೂನು ತಜ್ಞರ ಟೀಕೆಯಿಂದ ಉಂಟಾಗಿದ್ದ ವಿವಾದ ಬಗ್ಗೆ ಇದೇ ಮೊದಲ ಬಾರಿ ಮೋದಿ ಪ್ರತಿಕ್ರಿಯಿಸಿದ್ದಾರೆ.
ಕೇಜ್ರಿ ಆಪ್ತೆಗೆ ಸಿಎಂ ಹುದ್ದೆ
ದೆಹಲಿಯ ಆಮ್ಆದ್ಮಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆತಿಶಿ, ಮಾಜಿ ಸಿಎಂ ಕೇಜ್ರಿವಾಲ್ ಆಪ್ತರ ಬಳಗದಲ್ಲಿ ಗುರುತಿಸಿಕೊಂಡವರು.
ರಾಗಾ ವಿರುದ್ಧ ಟೀಕೆ: ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿ ಪ್ರಧಾನಿ ಮೋದಿಗೆ ಖರ್ಗೆ ಪತ್ರ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ನಿಮ್ಮ ಪಕ್ಷದ ಕೆಲ ನಾಯಕರು ಆಕ್ಷೇಪಾರ್ಹ ಪದ ಬಳಸಿ ಟೀಕೆ ಮಾಡುತ್ತಿದ್ದಾರೆ. ಅಂಥವರಿಗೆ ಶಿಸ್ತಿನಿಂದ ಇರಲು ಸೂಚಿಸಿ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಇಂದು ಕಾಶ್ಮೀರದಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆ
370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಸೆ.18ರಂದು ಮೊದಲ ಹಂತದ ಮತದಾನ ನಡೆಯಲಿದೆ.
ಜಿಂಬಾಬ್ವೆ ಜನರ ಹಸಿವು ನೀಗಿಸಲು ಆನೆಗಳ ಹತ್ಯೆ
ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಆನೆಗಳನ್ನು ಕೊಲ್ಲಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ.
ದೇಶಾದ್ಯಂತ ಜಿಯೋ ನೆಟ್ವರ್ಕ್ ಡೌನ್: ಗ್ರಾಹಕರ ಪರದಾಟ
ದೇಶಾದ್ಯಂತ ಮಂಗಳವಾರ ರಿಲಯನ್ಸ್ ಜಿಯೋ ನೆಟ್ವರ್ಕ್ ಡೌನ್ ಆಗಿದ್ದು, ನೆಟ್ವರ್ಕ್ ಸಿಗದೇ ಗ್ರಾಹಕರು ಹೈರಾಣಾದರು.
ಅ.1ರವರೆಗೆ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ತಡೆ
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ವ್ಯಕ್ತಿಗಳ ಆಸ್ತಿಪಾಸ್ತಿಗಳನ್ನು ತನ್ನ ಅನುಮತಿ ಇಲ್ಲದೇ ಧ್ವಂಸಗೊಳಿಸಕೂಡದು ಎಂದು ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದ್ದು, ಅ.1ರವರೆಗೆ ‘ಬುಲ್ಡೋಜರ್ ನ್ಯಾಯ’ಕ್ಕೆ ಬ್ರೇಕ್ ಹಾಕಿದೆ.
ಇಸ್ರೇಲ್ನಿಂದ ಸಾಮೂಹಿಕ ಪೇಜರ್ ಬಾಂಬ್ ಸ್ಫೋಟ?
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಸಂಘರ್ಷ ಕೊನೆಗಾಣಿಸಲು ಜಾಗತಿಕ ಪ್ರಯತ್ನ ನಡೆದಿರುವಾಗಲೇ, ಇಡೀ ವಿಶ್ವವೇ ಬೆಚ್ಚಿಬೀಳುವಂಥ ಘಟನೆಯೊಂದು ಮಂಗಳವಾರ ಸಂಭವಿಸಿದೆ.
< previous
1
...
386
387
388
389
390
391
392
393
394
...
803
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ