ಮರಳಿ ಮುಖ್ಯಮಂತ್ರಿ ಆಗುವವರೆಗೂ ವಿಧಾನಸೌಧ ಪ್ರವೇಶಿಸುವುದಿಲ್ಲ ಎಂದು 3 ವರ್ಷಗಳ ಹಿಂದೆ ಶಪಥ ಮಾಡಿದ್ದ ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು, ಆಡಿದ ಮಾತಿನಂತೆ ಮುಖ್ಯಮಂತ್ರಿಯಾಗಿ ಶುಕ್ರವಾರ ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸಿದ್ದಾರೆ.
ದೇಶದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ, ಪರೀಕ್ಷೆಯಲ್ಲಿ ಕೃಪಾಂಕ ಪಡೆದಿದ್ದ 1,563 ವಿದ್ಯಾರ್ಥಿಗಳಿಗೆ ಜೂ.23ರ ಭಾನುವಾರ ಮರು ಪರೀಕ್ಷೆ ನಡೆಯಲಿದೆ.