ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಭೀಕರ ರೈಲ್ವೆ ಅಪಘಾತ ನಡೆದ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದಾರೆ.ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆ ಕಿರಿದಾಗಿದ್ದ ಕಾರಣ, ಕೇಂದ್ರ ಸಚಿವ ಮೋಟಾರ್ ಬೈಕ್ನಲ್ಲಿ ಘಟನಾ ಸ್ಥಳ ತಲುಪಿದ್ದಾರೆ.