ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಏರಿಂಡಿಯಾ ಸಂಚಾರ ಸಂಪೂರ್ಣ ಸಹಜ
ಸಿಬ್ಬಂದಿಯ ಸಾಮೂಹಿಕ ರಜೆ ಕಾರಣ ಸಂಕಷ್ಟದಲ್ಲಿ ಸಿಲುಕಿದ್ದ ಏರಿಂಡಿಯಾ ಸಂಸ್ಥೆ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಭಾನುವಾರ ಸಂಪೂರ್ಣ ಸಹಜ ಸ್ಥಿತಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಲೈಂಗಿಕ ದೌರ್ಜನ್ಯ ಆರೋಪ: ಸಿಸಿಟೀವಿ ದೃಶ್ಯ ತೋರಿಸಿದ ಬಂಗಾಳ ಗೌರ್ನರ್
ರಾಜಭವನದ ಗುತ್ತಿಗೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ನಡೆದಿದೆ ಎನ್ನಲಾದ ದಿನದ ಸಿಸಿಟೀವಿ ದೃಶ್ಯವನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಗುರುವಾರ ಜನಸಾಮಾನ್ಯರ ಎದುರು ಪ್ರದರ್ಶಿಸಿದರು.
ಮಂದಿರಕ್ಕೆ ಬಾಬ್ರಿ ಬೀಗ ಆರೋಪ ಪೂರ್ಣ ಸುಳ್ಳು: ಪ್ರಿಯಾಂಕಾ
ರಾಮ ಮಂದಿರ ಕುರಿತ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಗೌರವಿಸುತ್ತೆ ಎಂದು ಪ್ರಿಯಾಂಕಾ ಗಾಂಧಿ ನರೇಂದ್ರ ಮೋದಿ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.
ಕೇರಳದ ದೇಗುಲಗಳಲ್ಲಿಇನ್ನು ಕಣಗಲೆ ಹೂವು ಬಳಕೆಗೆ ನಿಷೇಧ ಜಾರಿ
ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧೀನದಲ್ಲಿರುವ ದೇಗುಲಗಳು ಇನ್ನು ಮುಂದೆ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದು ಎಂದು ಆದೇಶಿಸಲಾಗಿದೆ.
ತ.ನಾಡು ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 5 ಮಹಿಳೆಯರು ಸೇರಿ 8 ಮಂದಿ ದುರ್ಮರಣ
: ತಮಿಳುನಾಡಿನ ಶಿವಕಾಶಿ ಸಮೀಪ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿ ಎಂಟು ಜನರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಿತ್ರೋಡಾ ಆಫ್ರಿಕನ್ ವಿವಾದದ ಬೆನ್ನಲ್ಲೇ ಅಧೀರ್ ನೀಗ್ರೋ ಶಾಕ್
ಸ್ಯಾಮ್ ಪಿತ್ರೋಡಾ ಹೇಳಿಕೆಯನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಪಿತ್ರೋಡಾ ವರ್ಣದ್ವೇಷ ಹೇಳಿಕೆ ಮೂರ್ಖತನದ್ದು: ರಾಬರ್ಟ್ ವಾದ್ರಾ ಟೀಕೆ
ಭಾರತೀಯರ ಚರ್ಮದ ಬಣ್ಣ ಕುರಿತ ಕಾಂಗ್ರೆಸ್ನ ಸಾಗರೋತ್ತರ ಘಟಕದ ಮಾಜಿ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಹೇಳಿಕೆ ಮೂರ್ಖತನದ್ದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಟೀಕಿಸಿದ್ದಾರೆ
ಸೆನ್ಸೆಕ್ಸ್ 1062 ಅಂಕ ಕುಸಿತ:ಹೂಡಿಕೆದಾರರಿಗೆ ಒಂದೇದಿನ 7.33 ಲಕ್ಷ ಕೋಟಿ ನಷ್ಟ
: ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ ಗುರುವಾರ 1062 ಅಂಕಗಳ ಭಾರೀ ಕುಸಿತ ಕಂಡು 72404 ಅಂಕಗಳಲ್ಲಿ ಮುಕ್ತಾಯವಾಗಿದೆ.
ಚುನಾವಣೆ ಕೈತಪ್ಪುತ್ತಿದೆ, ಇನ್ನು 3-4 ದಿನದಲ್ಲಿ ಮೋದಿ ಹೊಸ ನಾಟಕ: ರಾಹುಲ್ ವಾಗ್ದಾಳಿ!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಲೋಕಸಭಾ ಚುನಾವಣೆ ಹಂತಹಂತಾಗಿ ಪ್ರಧಾನಿ ಮೋದಿ ಅವರ ಕೈತಪ್ಪುತ್ತಿದೆ.
ಕೊನೆಗೂ ಏರಿಂಡಿಯಾ ಎಕ್ಸ್ಪ್ರೆಸ್ ಬಿಕ್ಕಟ್ಟು ಅಂತ್ಯ
ವೇತನ ಸೇರಿದಂತೆ ಇತರೆ ವಿಷಯ ಮುಂದಿಟ್ಟುಕೊಂಡು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕಿದ್ದ ಏರಿಂಡಿಯಾ ಏಕ್ಸ್ಪ್ರೆಸ್ನ 300ಕ್ಕೂ ಹೆಚ್ಚು ಸಿಬ್ಬಂದಿ ತಮ್ಮ ಅಘೋಷಿತ ಮುಷ್ಕರ ಕೈಬಿಟ್ಟು ಗುರುವಾರ ಕೆಲಸಕ್ಕೆ ಮರಳಿದ್ದಾರೆ.
< previous
1
2
3
4
5
6
7
8
9
10
...
255
next >
Top Stories
ಶತ್ರುಘ್ನ ‘ಸಿಂಹ’ ಘರ್ಜನೆಗೆ ಅಹ್ಲುವಾಲಿಯಾ ಸವಾಲ್
ಇಂದು ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವ
100 ದಿನ ಕಳೆದರೂ ಜಾರಿಯಾಗದ ಏಕರೂಪದ ಟ್ಯಾಕ್ಸಿ ದರ
ಅಕ್ಟೋಬರ್ಗೆ ಹಳದಿ ಮೆಟ್ರೋ ಮಾರ್ಗ ಟೆಸ್ಟ್
ನಿರಂತರ ಮಳೆಗೆ ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳು!