ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಜೊತೆ ಯುದ್ಧ ಅನಗತ್ಯ. ಅದರ ಬದಲು ಭದ್ರತೆಯನ್ನು ಬಿಗಿಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಡೀಪಾರು ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದಲ್ಲಿ ನೆಲೆಸಿರುವ 108 ಪಾಕಿಸ್ತಾನಿ ಪ್ರಜೆಗಳ ಪೈಕಿ ಸುಮಾರು 88 ಮಂದಿ ನಿರಾಳರಾಗಿದ್ದಾರೆ.
ಇರಾನ್ನ ಬಂದರೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪಹಲ್ಗಾಂ ನರಮೇಧದ ವಿಷಯದಲ್ಲಿ ಜಾಗತಿಕವಾಗಿ ಒಬ್ಬಂಟಿಯಾಗಿರುವ ಪಾಕಿಸ್ತಾನ ಇದೀಗ ಮುಖ ಉಳಿಸಿಕೊಳ್ಳುವ ಯತ್ನಕ್ಕೆ ಮುಂದಾಗಿದೆ.
ಸೂರತ್ ಮೂಲದ ಉದ್ಯಮಿ ಲವ್ಜಿ ಬಾದ್ಶಾ 51 ಲಕ್ಷ ರು. ಬೆಲೆಯ ಟೆಸ್ಲಾ ಸೈಬರ್ಟ್ರಕ್ ಅನ್ನು ಖರೀದಿಸಿ ಕಾರು ಉತ್ಸಾಹಿಗಳನ್ನು ಬೆರಗುಗೊಳಿಸಿದ್ದಾರೆ.
ಆದಿಲ್ ಅಹ್ಮದ್ ಥೋಕರ್ ಮುಲತಃ ಕಾಶ್ಮೀರದ ಅನಂತನಾಗ್ ಜಿಲ್ಲೆಯವ. ವಿದ್ಯಾಭ್ಯಾಸದ ಹೆಸರಲ್ಲಿ ಪಾಕಿಸ್ತಾನಕ್ಕೆ ತೆರಳಿ, ಉಗ್ರನಾಗಿ ಮರಳಿದ್ದ