ಪ್ರಯಾಗದ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಭಾರಿ ಸಂಚಲನ ಸೃಷ್ಟಿಸಿದ್ದ ಗಾಜುಗಣ್ಣಿನ ಚೆಲುವೆ ಮೊನಾಲೀಸಾಗೆ ಚಿತ್ರದಲ್ಲಿ ನಟಿಸಲು ಅವಕಾಶ ಕೊಟ್ಟಿದ್ದ ನಿರ್ದೇಶಕ ಸನೋಜ್ ಕುಮಾರ್ ಮಿಶ್ರಾರನ್ನು ಅತ್ಯಾಚಾರದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
‘ಪ್ರಧಾನಿ ಮೋದಿ ಸೆಪ್ಟೆಂಬರ್ನಲ್ಲಿ ನಿವೃತ್ತಿಯಾಗಲಿದ್ದಾರೆ. ನಿವೃತ್ತಿ ಅರ್ಜಿ ಬರೆಯಲು ಮೋದಿ ಆರ್ಎಸ್ಎಸ್ ಕೇಂದ ಕಚೇರಿಗೆ ಭೇಟಿ ನೀಡಿದ್ದಾರೆ. ಸಂಘ, ನಾಯಕನನ್ನು ಬದಲಿಸಲು ಹೊರಟಿದೆ’ ಎಂದು ಮೋದಿ ನಾಗ್ಪುರ ಅರ್ಎಸ್ಎಸ್ ಕಚೇರಿ ಭೇಟಿ ಬಗ್ಗೆ ಶಿವಸೇನೆ ಸಂಸದ ಸಂಜಯ್ ರಾವುತ್ ವ್ಯಂಗ್ಯವಾಡಿದ್ದಾರೆ.
ಪ್ರಧಾನಿಯಾದ ಬಳಿಕ ಮೊದಲ ಬಾರಿ ಆರ್ಎಸ್ಎಸ್ ಮುಖ್ಯ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂಘವನ್ನು ಎಂದು ಕರೆದಿದ್ದಾರೆ.
‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್ ಪವರ್’ ಬಿಜೆಪಿಗೆ ವಾಪಸ್ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು