ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಕಾಂಪ್ಲೆಕ್ಸ್ಗೆ ಸಂಬಂಧಿಸಿದ ಸುಮಾರು ಎರಡೂವರೆ ದಶಕಗಳಷ್ಟು ಹಳೆಯ ಕಾನೂನು ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ.
ಪಾಕಿಸ್ತಾನದ ವಿರುದ್ಧ ಮತ್ತೆ ಗುಡುಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್, ‘ಇದುವರೆಗೆ ನಾವು ತೋರಿಸಿದ್ದು ಟ್ರೇಲರ್ ಮಾತ್ರ, ಪಿಕ್ಚರ್ ಇನ್ನೂ ಬಾಕಿ ಇದೆ’ ಎಂದಿದ್ದಾರೆ,
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ
ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ
ಆಪರೇಷನ್ ಸಿಂದೂರ ಮೂಲಕ ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿದೆ
ಟರ್ಕಿ ವಿರುದ್ಧ ಬಾಯ್ಕಾಟ್ ಅಭಿಯಾನದ ಭಾಗವಾಗಿ ದೇಶಾದ್ಯಂತ 125ಕ್ಕೂ ಹೆಚ್ಚು ಉನ್ನತ ವ್ಯಾಪಾರಿಗಳು ಟರ್ಕಿ ಮತ್ತು ಅಜರ್ಬೈಜಾನ್ನೊಂದಿಗಿನ ಪ್ರಯಾಣ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಒಪ್ಪಂದಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.