ಬಹುನಿರೀಕ್ಷಿತ ‘ವಂದೇ ಭಾರತ್’ ಸ್ಲೀಪರ್ ರೈಲು ಭಾನುವಾರ ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇದನ್ನು ಅನಾವರಣಗೊಳಿಸಿದರು
ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್ ಹಗರಣ, ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಕೇರಳ ಕಾಂಗ್ರೆಸ್ ಘಟಕದಲ್ಲೂ ದೊಡ್ಡದಾಗಿಯೇ ನಡೆಯುತ್ತಿದೆ ಎಂದು ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯೆ, ಪಕ್ಷದ ಹಿರಿಯ ನಾಯಕಿ ಸಿಮಿ ರೋಸ್ ಬೆಲ್ ಜಾನ್ ಗಂಭೀರ ಆರೋಪ ಮಾಡಿದ್ದಾರೆ.
ನಿಜ ಜೀವನದ ಏರ್ ಇಂಡಿಯಾ ವಿಮಾನ ಅಪಹರಣವನ್ನು ಆಧರಿಸಿದ ನೆಟ್ಫ್ಲಿಕ್ಸ್ನ 'ಐಸಿ 814' ಚಿತ್ರವು ಉಗ್ರರ ಹೆಸರುಗಳನ್ನು ಬದಲಾಯಿಸಿರುವುದಕ್ಕೆ ಟೀಕೆಗೆ ಗುರಿಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯ ಪರಿಣಾಮ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 39 ರೂ. ಹೆಚ್ಚಳವಾಗಿದೆ.
ಮಲಯಾಳಂ ಚಿತ್ರರಂಗದಲ್ಲಿ ನಡೆದ ಲೈಂಗಿಕ ಹಗರಣದ ಬಗ್ಗೆ ನಟ ಮಮ್ಮುಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಮತ್ತು ನ್ಯಾಯಾಲಯವು ಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದ್ದಾರೆ.