ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭರ್ಜರಿ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನಾ ಪಡೆಗಳು ಶುಕ್ರವಾರ ಪುಲ್ವಾಮದಲ್ಲಿ ಅಡಗಿ ಕುಳಿತಿದ್ದ ಮೂವರು ಜೈಷ್ ಎ ಮೊಹಮ್ಮದ್ ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಅಮೆರಿಕದ ಉತ್ಪನ್ನಗಳಿಗೆ ಶೂನ್ಯ ತೆರಿಗೆ ವಿಧಿಸುವ ಪ್ರಸ್ತಾಪ ಭಾರತದಿಂದ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ಕುನ್ವರ್ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಆಪರೇಷನ್ ಸಿಂದೂರ ಮತ್ತು ಮೋದಿಯನ್ನು ಹೊಗಳಿದ ಕೇಂದ್ರದ ಮಾಜಿ ಸಚಿವ , ಸಂಸದ ಶಶಿ ತರೂರ್ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತಿನ ಲಕ್ಷ್ಮಣ ರೇಖೆ ಮೀರಿದ್ದಾರೆ ಎಂದು ತರಾಟೆಗೆ