ಜನಸಂಖ್ಯೆ ಸ್ಫೋಟ ನಿಯಂತ್ರಣಕ್ಕೆ ಈವರೆಗೆ ಮಹಿಳೆಯರಿಗಾಗಿ ಇದ್ದ ಗರ್ಭನಿರೋಧಕ ಮಾತ್ರೆಗಳು ಗಂಡಸರಿಗೂ ಬರುವ ಕಾಲ ಸನ್ನಿಹಿತವಾಗಿದೆ
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ಮಾಡುವ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತೆ ಕೇಂದ್ರ ಸರ್ಕಾರದ ಕದ ಬಡಿದಿದೆ. ಅಣೆಕಟ್ಟಿನ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಭಾರತದಲ್ಲಿ ಚೀತಾ ಸಂತತಿಗಳ ಪುನರುಜ್ಜೀವನಕ್ಕಾಗಿ ನಮೀಬಿಯಾ ಸೇರಿ ಆಫ್ರಿಕಾ ದೇಶಗಳಿಂದ ಚೀತಾಗಳನ್ನು ತಂದ ಬೆನ್ನಲ್ಲೇ, ತನ್ನ ದೇಶದ ಹುಲಿಗಳನ್ನು ಕಾಂಬೋಡಿಯಾಗೆ ಕಳುಹಿಸಲು ಭಾರತ ಸರ್ಕಾರ ಮುಂದಾಗಿದೆ.
ದೇಶದಲ್ಲಿ ವಿದ್ಯುತ್ ಚಾಲಿತ (ಇವಿ) ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದಕ್ಕೆ ಕೈಹಾಕುವ ಸಾಧ್ಯತೆ ಇದೆ. ಎಲೆಕ್ಟ್ರಿಕ್ ಕಾರುಗಳು, ಬಸ್ಗಳು, ಟೆಂಪೋಗಳು, ಲಾರಿಗಳನ್ನು 15 ವರ್ಷಗಳ ಬಳಿಕವೂ ಬಳಸಲು ಅವಕಾಶ ಮಾಡಿಕೊಡುವ ನಿಯಮಾವಳಿಗಳಿಗೆ ತಿದ್ದುಪಡಿ ತರುವ ನಿರೀಕ್ಷೆ ಇದೆ.