ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ದೇಶವ್ಯಾಪಿ ವೈದ್ಯರ ರಕ್ಷಣೆಗೆ ಆಸ್ಪತ್ರೆಗಳಲ್ಲಿ ರಾತ್ರಿ ಪಹರೆ, ಸಿಸಿಟೀವಿ : ಕೇಂದ್ರ
ಕೋಲ್ಕತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣದ ಬೆನ್ನಲ್ಲೇ, ದೇಶವ್ಯಾಪಿ ವೈದ್ಯರ ಸುರಕ್ಷತೆಗೆ ಕೇಂದ್ರ ಸರ್ಕಾರ ಹಲವು ತುರ್ತು ಕ್ರಮಗಳನ್ನು ಪ್ರಕಟಿಸಿದೆ.
ಬೈ-ಎಲೆಕ್ಷನ್: ಎನ್ಡಿಎಗೆ ಈಗ ರಾಜ್ಯಸಭೆಯಲ್ಲೂ ಬಹುಮತ!
ರಾಜ್ಯಸಭೆ ಉಪ-ಚುನಾವಣೆಯಲ್ಲಿ ಮಂಗಳವಾರ 12 ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದು, ಅದರಲ್ಲಿ ಬಿಜೆಪಿಯ 9 ಮಂದಿ, ಎನ್ಡಿಎ ಮಿತ್ರಪಕ್ಷದ ಇಬ್ಬರು ಮತ್ತು ಕಾಂಗ್ರೆಸ್ನಿಂದ ಒಬ್ಬರು ಇದ್ದಾರೆ.
ಕೇರಳ ಕಲಾವಿದರ ಸಂಘಕ್ಕೆ ಮೋಹನಲಾಲ್ ಗುಡ್ಬೈ
ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮಾ) ಅಧ್ಯಕ್ಷ ನಟ ಮೋಹನ್ಲಾಲ್ ಮತ್ತು ಸಂಘದ ಇತರೆ 17 ಸದಸ್ಯರು ಮಂಗಳವಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ದೀದಿ ರಾಜೀನಾಮೆಗೆ ಆಗ್ರಹಿಸಿ ಭಾರಿ ಪ್ರತಿಭಟನೆ, ಹಿಂಸಾಚಾರ
ಪ.ಬಂಗಾಳದ ರಾಜಧಾನಿಯಲ್ಲಿ ನಡೆದ ವೈದ್ಯೆಯ ರೇಪ್ ಹಾಗೂ ಕೊಲೆ ಪ್ರಕರಣದ ಹೊಣೆ ಹೊತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕೆಂದು ಕೋಲ್ಕತಾದಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಿಂಸಾತ್ಮಕ ಹೋರಾಟ ಆರಂಭಿಸಿವೆ.
‘ನಿಮ್ಮ ಗಡ್ಡ ಮುಟ್ಟಬಹುದೇ?’: ಕೆಬಿಸಿ ಸ್ಪರ್ಧಿಯ ವಿಚಿತ್ರ ಮನವಿಗೆ ಬಚ್ಚನ್ ಶಾಕ್!
ಖ್ಯಾತ ನಟ ಅಮಿತಾಭ್ ಬಚ್ಚನ್ ನಡೆಸುವ ಕೌನ್ ಬನೇಗಾ ಕರೋಡ್ಪತಿ ಯಲ್ಲೊ (ಕೆಬಿಸಿ) ಸ್ಪರ್ಧಿಯೊಬ್ಬರು ಕೇಳಿದ ಪ್ರಶ್ನೆಗೆ ಸ್ವತಃ ಬಚ್ಚನ್ ಹೌಹಾರಿದ್ದಾರೆ. ಏಕೆಂದರೆ ಅಲ್ಕಾ ಸಿಂಗ್ ಎಂಬಾಕೆ ಕಾರ್ಯಕ್ರಮದ ಮಧ್ಯದಲ್ಲಿ ಅಮಿತಾಭ್ರ ಗಡ್ಡವನ್ನು ಮುಟ್ಟುವ ಇಚ್ಛೆ ವ್ಯಕ್ತಪಡಿಸಿದ್ದಾರೆ!
ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು 7 ಜನರ ವಿರುದ್ಧ ನಟಿ ಮಿನು ಮುನೀರ್ ದೂರು ದಾಖಲು
ಮಲಯಾಳಂ ಚಿತ್ರರಂಗದ ಹಲವು ಖ್ಯಾತನಾಮ ನಟ, ನಿರ್ದೇಶಕರು ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಸೋಮವಾರ ಗಂಭೀರ ಆರೋಪ ಮಾಡಿದ್ದ ನಟಿ ಮಿನು ಮುನೀರ್ ಇದೀಗ 7 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.
ಶಾಂತಿ ಸ್ಥಾಪನೆಗೆ ನೆರವು: ಪುಟಿನ್ಗೆ ಮೋದಿ ಭರವಸೆ
ಇತ್ತೀಚೆಗಷ್ಟೇ ಉಕ್ರೇನ್ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಭೇಟಿಯ ಒಳನೋಟವನ್ನು ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ ಅವರ ಜೊತೆ ಹಂಚಿಕೊಂಡಿದ್ದಾರೆ.
ಬಂಗಾಳ ಸಿನಿ ರಂಗದಲ್ಲೂ ಸೆಕ್ಸ್ ಹಗರಣ: ನಟಿ ರಿತಾಭರಿ
‘ಮಲಯಾಳಂ ಚಿತ್ರೋದ್ಯಮದಲ್ಲಿನ ಸೆಕ್ಸ್ ಹಗರಣ ರೀತಿಯ ಹಗರಣ ಬಂಗಾಳಿ ಚಿತ್ರರಂಗದಲ್ಲೂ ನಡೆದಿದೆ. ಇದಕ್ಕೆ ಸ್ವತಃ ನಾನೇ ಉದಾಹರಣೆ ಹಾಗೂ ನಾನೇ ಸಂತ್ರಸ್ತೆ’ ಎಂದು ನಟಿ ರಿತಾಭರಿ ಚಕ್ರವರ್ತಿ ಸ್ಫೋಟಕ ಆರೋಪ ಮಾಡಿದ್ದಾರೆ.ಈ ಕುರಿತು ಫೇಸ್ಬು
ಮಹಾರಾಷ್ಟ್ರ: 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಕೋಲ್ಕತಾ, ಬದ್ಲಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಯುಪಿಎಸ್ ಹೊಸ ಪಿಂಚಣಿ ಯೋಜನೆ: ನಿರ್ಮಲಾ
ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಹೊಸ ಯೋಜನೆಯೇ ಹೊರತು, ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ (ಎನ್ಪಿಎಸ್) ನಾವು ಯು-ಟರ್ನ್ ಮಾಡಿಲ್ಲ.
< previous
1
...
406
407
408
409
410
411
412
413
414
...
800
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !