‘ಸತತ 3ನೇ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಎನ್ಡಿಎ ಕೂಟಗಳು ಗೆಲುವು ಕಾಣಲಿವೆ. ಈ ಮೂಲಕ ಕೇಂದ್ರದಲ್ಲಿ ಹ್ಯಾಟ್ರಿಕ್ ಅವಧಿಗೆ ಎನ್ಡಿಎ ಸರ್ಕಾರ ಪ್ರತಿಷ್ಠಾಪಿತವಾಗಲಿದೆ’ ಎಂದು ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
‘ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ವಿಕೃತ ಕಾಮಿ ಅಂದರೂ ತಪ್ಪಾಗುವುದಿಲ್ಲ - ಎಸ್ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಪ್ರಬಲ ವಾದ ಮಂಡಿಸಿದರು.