ಭಾರತ ಹೊಡೆದು ಹಾಕಿದ್ದ ಉಗ್ರರ ಶಿಬಿರ ಸರ್ಕಾರಿ ಹಣದಲ್ಲಿ ಮರು ನಿರ್ಮಾಣ : ಪಾಕ್ರತವನ್ನು ಪರಮಾಣು ಬಾಂಬ್ ದಾಳಿಯ ಬ್ಲ್ಯಾಕ್ಮೇಲ್ಗೆ ಗುರಿ ಮಾಡುತ್ತಿರುವ ಪಾಕಿಸ್ತಾನ ವಿರುದ್ಧ ಕಿಡಿಕಾರಿರುವ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ‘ರಾಕ್ಷಸ ದೇಶದ ಬಳಿ ಪರಮಾಣು ಅಸ್ತ್ರ ಇರುವುದು ಸುರಕ್ಷಿತವೇ’ ಎಂದು ಜಾಗತಿಕ ಸಮುದಾಯವನ್ನು ಪ್ರಶ್ನಿಸಿದ್ದಾರೆ.