ಪ್ರಧಾನಿಯಾದ ಬಳಿಕ ಮೊದಲ ಬಾರಿ ಆರ್ಎಸ್ಎಸ್ ಮುಖ್ಯ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂಘವನ್ನು ಎಂದು ಕರೆದಿದ್ದಾರೆ.
‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್ ಪವರ್’ ಬಿಜೆಪಿಗೆ ವಾಪಸ್ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು
ಏ.2ರಿಂದ ಭಾರತದ ಮೇಲೆ ಶೇ.25ರಷ್ಟು ಪ್ರತೀಕಾರದ ತೆರಿಗೆ ಹೇರುವ ಘೋಷಣೆ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಚತುರ’ ಹಾಗೂ ‘ಒಳ್ಳೆಯ ಸ್ನೇಹಿತ’ ಎಂದು ಕರೆದಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ತಮಿಳುನಾಡಿನ ಜನರು ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂಬ ವಿಶ್ವಾಸವಿದೆ. ಜನರ ನಾಡಿ ಮಿಡಿತ ನನಗೆ ಅರ್ಥವಾಗಿದೆ’ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.