ಭಾರತದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಹತರಾದ ಜೈಷ್ ಎ ಮೊಹಮ್ಮದ್ ಉಗ್ರ ಮಸೂದ್ ಅಜರ್ ಕುಟುಂಬದ 14 ಜನರಿಗೆ ಒಟ್ಟು 14 ಕೋಟಿ ರು. ಪರಿಹಾರ
- ಯುದ್ಧ ಸಾಮಗ್ರಿಗಳ ರಫ್ತಿನಲ್ಲಿ ಹೊಸ ದಾಖಲೆ ಬರೆದ ಭಾರತ
- 2023-24ನೇ ಸಾಲಿಗೆ ಹೋಲಿಸಿದರೆ ಶೇ.12.04ರಷ್ಟು ಬೆಳವಣಿಗೆ
- ಸದ್ಯ 80 ರಾಷ್ಟ್ರಗಳಿಗೆ ಭಾರತದಿಂದ ಯುದ್ಧೋಪಕರಣಗಳ ರಫ್ತು
ಇತ್ತೀಚೆಗೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದ್ದ ಸಮೂಹ ಡ್ರೋನ್ಗಳ ರೀತಿಯ ದಾಳಿಯನ್ನು ಯಶಸ್ವಿಯಾಗಿ ತಡೆಯುವ ಮತ್ತೊಂದು ದೇಶೀಯ ವಾಯುದಾಳಿ ಪತ್ತೆ ಹಾಗೂ ದಾಳಿ ವ್ಯವಸ್ಥೆಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಹೋಗಿದ್ದ ಕಾರಣ ಪಾಕಿಸ್ತಾನದ ಸೇನಾಪಡೆಗಳಿಂದ ಬಂಧಿತನಾಗಿದ್ದ ಭಾರತೀಯ ಯೋಧ ಪೂರ್ಣಂ ಶಾನನ್ನು 21 ದಿನಗಳ ಬಳಿಕ ಬುಧವಾರ ಬೆಳಗ್ಗೆ ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದ ಆಡಳಿತ ಮತ್ತು ವಿಪಕ್ಷ ಕೂಟದ ಭಾಗವಾಗಿರುವ ಶರದ್ ಮತ್ತು ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಗಳು ಮತ್ತೆ ಒಂದಾಗುವ ಬಗ್ಗೆ ಊಹಾಪೋಹ
ಆಪರೇಷನ್ ಸಿಂದೂರದ ಮೂಲಕ ಭಾರತದ ಮಿಲಿಟರಿ ಶ್ರೇಷ್ಠತೆಯ ಅನಾವರಣವಾಯಿತು. ಭಾರತವು ಪಾಕಿಸ್ತಾನದ ಉಗ್ರನೆಲೆಗಳು, ವಾಯುನೆಲೆ ಮತ್ತಿತರ ಕಡೆ ಯೋಜಿತ ದಾಳಿ ನಡೆಸಿತು. ಆದರೆ, ಪಾಕಿಸ್ತಾನಕ್ಕೆ ಭಾರತದ ಒಂದೇ ಒಂದು ನೆಲೆ ಮೇಲೆ ದಾಳಿ ನಡೆಸಲು ಆಗಲಿಲ್ಲ.
ಒಂದೆಡೆ ಭಾರತದ ವಿರುದ್ಧ ಪಾಕಿಸ್ತಾನವನ್ನು ಎತ್ತಿಕಟ್ಟಿ ಗಡಿಯಲ್ಲಿ ಸಮಸ್ಯೆ ಸೃಷ್ಟಿಸುತ್ತಿರುವ ಚೀನಾ, ಮತ್ತೊಂದೆಡೆ ಅರುಣಾಚಲ ಪ್ರದೇಶದ ವಿಷಯದಲ್ಲಿ ಹೊಸ ಕ್ಯಾತೆ ತೆಗೆದಿದೆ.